ಹೋಬಳಿಗೊಂದು ಹೋಮಿಯೋಪತಿ ಆಸ್ಪತ್ರೆ

ಹೋಬಳಿಗೊಂದು ಹೋಮಿಯೋಪತಿ ಆಸ್ಪತ್ರೆ ಸ್ಥಾಪಿಸುವಷ್ಟು ಸಂಖ್ಯೆಯಲ್ಲಿ ಯೋಮಿಯೋಪತಿ ವೈದ್ಯರುಗಳು ಇರುವುದರಿಂದ ಗ್ರಾಮೀಣ ಜನರಿಗೆ ಹೋಮಿಯೋಪತಿ ಚಿಕಿತ್ಸೆ ದೊರಕುವಂತಾಗಬೇಕು. ಈ ದೃಷ್ಟಿಯಿಂದ ಹೋಬಳಿಗೊಂದು ಚಿಕಿತ್ಸಾಲಯವನ್ನು ಸ್ಥಾಪಿಸುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಸಮಾಜಕ್ಕೆ ಆರೋಗ್ಯವಂತ ಜನಾಂಗವನ್ನು ನೀಡುವಲ್ಲಿ ಹೋಮಿಯೋಪತಿ ವೈದ್ಯಕೀಯ ಪದ್ಧತಿಯಿಂದ ಸಾಧ್ಯವಿದೆ. ಹೋಮಿಯೋಪತಿ ವೈದ್ಯಕೀಯ ಸೀಟುಗಳನ್ನು 40 ರಿಂದ 100 ಸೀಟುಗಳಿಗೆ ಏರಿಸಲಾಗುವುದಲ್ಲದೆ ಸರ್ಕಾರದ ಅನುದಾನದಲ್ಲೆ 100 ಮಂದಿ ಹೋಮಿಯೋಪತಿ ವೈದ್ಯರನ್ನು ಸಮಾಜಕ್ಕೆ ನೀಡಲಾಗುವುದೆಂದರು.
ಒಂದು ಸಾವಿರ ಬಿಲಿಯನ್ ಡಾಲರ್ ಹಣವನ್ನು ವೈದ್ಯಕೀಯ ಔಷಧಿಗಳ ತಯಾರಿಕೆಗೆ ಖರ್ಚುಮಾಡಲಾಗುತ್ತಿದ್ದರೆ. ಅವರಲ್ಲಿ ಶೇ 1 ರಷ್ಟು ಮಾತ್ರ ಹೋಮಿಯೋಪತಿ ಔಷಧಿಗಳ ತಯಾರಿಕೆಗೆ ಖರ್ಚು ಮಾಡಲಾಗುತ್ತಿದೆ. ಯಾವುದೇ ಅಡ್ಡ ಪರಿಣಾಮ ಇಲ್ಲದ ಈ ಔಷಧಿಗಳನ್ನು ಬಳಸುವಂತೆ ಜನರಿಗೆ ಪ್ರೇರಣೆ ನೀಡಬೇಕೆಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ ಸಾರ್ವಜನಿಕರಿಗೆ ಹೋಮಿಯೋಪತಿ ಚಿಕಿತ್ಸೆ ಬಗ್ಗೆ ಮಾಹಿತಿಯ ಕೊರತೆ ಇದೆ. ಅಲ್ಲದೆ ಈ ವೈದ್ಯಕೀಯ ಚಿಕಿತ್ಸೆಯಲ್ಲಿ ಜನರಿಗೆ ವಿಶ್ವಾಸ ಮೂಡಿಸುವುದು ಹೇಗೆ ಎಂಬುದರ ಬಗ್ಗೆ ಚಿಂತನೆ ನಡೆಯಬೇಕಿದೆ ಎಂದರು. ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೋಮಿಯೋಪತಿ ಕ್ಷೇತ್ರದಲ್ಲಿ ಸಂಶೋಧನೆಗೆ ಪ್ರೋತ್ಸಾಹ ದೊರಕುವಂತೆ ಮಾಡಿ ಅದರ ಫಲಿತಾಂಶವನ್ನು ಸಾರ್ವಜನಿಕರಿಗೆ ತಿಳಿಸಿ ಹೋಮಿಯೋಪತಿ ವೈದ್ಯಕೀಯ ಔಷಧಿಗಳ ಮೇಲೆ ನಂಬಿಕೆ ಬರುವಂತೆ ಮಾಡಬೇಕು ಎಂದರು.
ಖ್ಯಾತ ಹೋಮಿಯೋಪತಿ ವೈದ್ಯರಾದ ಡಾ ಬಿ.ಟಿ. ರುದ್ರೇಶ್ ಅವರು ಹೋಮಿಯೋಪತಿ ಔಷಧಿಗಳ ಪರಿಣಾಮಗಳ ಬಗ್ಗೆ ವಿವರಿಸುತ್ತಾ ಹೋಮಿಯೋಪತಿ ತಂತ್ರಜ್ಞಾನದಿಂದ ದೂರವಾಗಿರುವ ಗ್ರಾಮೀಣ ಜನರಿಗೆ ಹೋಮಿಯೋಪತಿ ವೈದ್ಯಕೀಯ ಚಿಕಿತ್ಸೆ ದೊರಕುವಂತಾಗಬೇಕು ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications