ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಗೌಡರದ್ದು ವಿನಾಶಕಾಲೇ ವಿಪರೀತ ಬುದ್ಧಿ:ಖೇಣಿ
ವಿಡಿಯೋ: ಗೌಡರ ವಿರುದ್ಧ ಬಿಜೆಪಿ ಕಾನೂನು ಸಮರ
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಏಕವಚನದಲ್ಲಿ ಬೈಗುಳಗಳ ಸುರಿಮಳೆಗೈದಿರುವ ದೇವೇಗೌಡ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಖೇಣಿ, ನೈಸ್ ಯೋಜನೆಗೆ ಸಂಬಂಧಿಸಿದಂತೆ ಬಹಿರಂಗ ಹೇಳಿಕೆ ನೀಡಬಾರದು ಎಂದು ಹೈಕೋರ್ಟ್, ಸುಪ್ರಿಂಕೋರ್ಟ್ ನನಗೆ ತಾಕೀತು ಮಾಡಿವೆ. ಈ ಕಾರಣದಿಂದ ನಾನು ಯೋಜನೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಸುಪ್ರಿಂಕೋರ್ಟ್ ಅಂತಿಮ. ಈ ಕೋರ್ಟ್ ನೀಡುವ ತೀರ್ಪಿಗೆ ಬದ್ಧವಾಗಿ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
Comments
ನೈಸ್ ಅಶೋಕ್ ಖೇಣಿ ದೇವೇಗೌಡ ಬಿಎಂಐಸಿ nice yediyurappa bmic ಯಡಿಯೂರಪ್ಪ deve gowda supreme court high court ಸುಪ್ರಿಂಕೋರ್ಟ್ ಹೈಕೋರ್ಟ್ ashok kheny
Story first published: Monday, January 11, 2010, 11:46 [IST]