ಗೌಡರದ್ದು ವಿನಾಶಕಾಲೇ ವಿಪರೀತ ಬುದ್ಧಿ:ಖೇಣಿ

ವಿಡಿಯೋ: ಗೌಡರ ವಿರುದ್ಧ ಬಿಜೆಪಿ ಕಾನೂನು ಸಮರ
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಏಕವಚನದಲ್ಲಿ ಬೈಗುಳಗಳ ಸುರಿಮಳೆಗೈದಿರುವ ದೇವೇಗೌಡ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಖೇಣಿ, ನೈಸ್ ಯೋಜನೆಗೆ ಸಂಬಂಧಿಸಿದಂತೆ ಬಹಿರಂಗ ಹೇಳಿಕೆ ನೀಡಬಾರದು ಎಂದು ಹೈಕೋರ್ಟ್, ಸುಪ್ರಿಂಕೋರ್ಟ್ ನನಗೆ ತಾಕೀತು ಮಾಡಿವೆ. ಈ ಕಾರಣದಿಂದ ನಾನು ಯೋಜನೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಸುಪ್ರಿಂಕೋರ್ಟ್ ಅಂತಿಮ. ಈ ಕೋರ್ಟ್ ನೀಡುವ ತೀರ್ಪಿಗೆ ಬದ್ಧವಾಗಿ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.











Click it and Unblock the Notifications