ಹಾಡು ಹುಟ್ಟಿದ ಸಮಯ ಲೋಕಾರ್ಪಣೆ

ಭಾವನೆಗೆ ಸ್ಪಂದಿಸುವ ಯಾವುದೇ ಹಾಡು ಬರೆದರೂ ಜನಪ್ರಿಯವಾಗುತ್ತದೆ. ಹಾಡಿನಲ್ಲಿ ನಗಿಸುವ ಅಥವಾ ಅಳಿಸುವ ಗುಣವಿರಬೇಕು. ಒಟ್ಟಾರೆ ಅದು ಭಾವನಾತ್ಮಕವಾಗಿರಬೇಕು ಎಂದು ಪುಸ್ತಕ ಬಿಡುಗಡೆ ಮಾಡಿದ ನಟ ರಮೇಶ್ ಹೇಳಿದರು. ಜನಪ್ರಿಯ ಹಾಡು ಬರೆಯುವುದು ಬಹಳ ಕಷ್ಟದ ಕೆಲಸ. ಏಕೆಂದರೆ ಅದೊಂದು ಮ್ಯಾಜಿಕ್ ಇದ್ದಂತೆ ಅಂತಹ ಹಾಡು ಹೇಗೆ ಹುಟ್ಟತ್ತದೆ ಎಂಬುದನ್ನು ಅರಿಯಲು ಮಣಿಕಾಂತ್ ಪುಸ್ತಕ ಓದಬೇಕು ಎಂದು ಹೇಳಿದರು.
ಮಣಿಕಾಂತ್ ಶ್ರವಣ ಸಮಸ್ಯೆ ಇದೆ. ಇಂಥವರು ಹಾಡಿ ಕೇಳಿ ಅದು ಹುಟ್ಟಿದ ಸಮಯವನ್ನು ತಿಳಿದು ಬರೆಯುವುದು ನೂನ್ಯತೆ ಮೀರಿ ನಿಲ್ಲುವ ಕಾರ್ಯ. ಹಾಡಿನ ಜಾಡು ಹಿಡಿದು ಕೃತಿ ತಂದಿದ್ದು, ಕನ್ನಡದಲ್ಲಿ ಇಂತಹ ಕೆಲಸ ಮೊದಲನೆಯದಾಗಿದೆ. ಅದು ಮಣಿಕಾಂತ್ ಅವರು ಮಾಡಿದ್ದು ಶ್ಲಾಘನೀಯ ಕೆಲಸ ಎಂದು ವಿಜಯ ಕರ್ನಾಟಕ ಸಂಪಾದಕ ವಿಶ್ವೇಶ್ವರ ಭಟ್ ಪ್ರಶಂಸಿಸಿದರು.
ಸಿನಿಮಾವನ್ನು ಒಂದು ವಿಷಯವನ್ನಾಗಿ ಶಿಕ್ಷಣದಲ್ಲಿ ಅಳವಡಿಸಬೇಕು. ಪ್ರೌಢ ಶಾಲೆ ಅಥವಾ ಕಾಲೇಜು ಹಂತದಲ್ಲಿ ಅಳವಡಿಸಿದರೆ ಉತ್ತಮ. ಇದರಿಂದ ಸದಭಿರುಚಿಯ ಪ್ರತಿಭೆಗಳು ಹೊರಬರಲು ವೇದಿಕೆಯಾಗುತ್ತದೆ ಎಂದು ಹಿರಿಯ ಪತ್ರಕರ್ತ ಅನಂತ್ ಚಿನಿವಾರ ಅಭಿಪ್ರಾಯಪಟ್ಟರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications