ಕಡ್ಲೆಕಾಯಿ ಪರಿಷೆ ಅಲ್ಲ ಪುಸ್ತಕ ಪರಿಷೆ

ಈ ವಿನೂತನ ಪುಸ್ತಕ ಮೇಳದ ವಿಶೇಷವೆಂದರೆ, ಮೇಳದಲ್ಲಿ ಭಾಗವಹಿಸುವವರು ಉಚಿತವಾಗಿ ಪುಸ್ತಕವನ್ನು ಪಡೆಯಬಹುದು. ಮತ್ತು ತಾವು ಓದಿ ಮುಗಿಸಿದ, ಇತರರಿಗೆ ಉಪಯುಕ್ತವಾಗುವ ಪುಸ್ತಕಗಳನ್ನು ಭಂಡಾರಕ್ಕೆ ಅರ್ಪಿಸಬಹುದು. ವಿಕಾಸದ ಶಕ್ತಿ ಕೇಂದ್ರಗಳಲ್ಲೊಂದಾದ ಪುಸ್ತಕಗಳು ನಿಂತ ನೀರಿನಂತೆ ಇರಬಾರದು. ಅವು ಹಸ್ತದಿಂದ ಹಸ್ತಕ್ಕೆ, ಮಸ್ತಕದಿಂದ ಮಸ್ತಕಕ್ಕೆ ಸಂಚರಿಸಿ ಇರುವಿಕೆಯ ಸಾರ್ಥಕತೆಯನ್ನು ಸಾಧಿಸಬೇಕು ಎನ್ನುವುದು ಸೃಷ್ಟಿ ವೆಂಚರ್ಸ್ ಸಂಸ್ಥೆ ಅಭಿಲಾಷೆಯಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ನಾಗರಾಜ ನಾವುಂದ ದಟ್ಸ್ ಕನ್ನಡಕ್ಕೆ ಹೇಳಿದರು
ಪುಸ್ತಕ ಪರಿಷೆ ನಡೆಯುವ ಸ್ಥಳ- ನಂ-81, 1 ನೇ ಮಹಡಿ, ಇಎಟಿ ರಸ್ತೆ, ಎನ್ ಆರ್ ಕಾಲೋನಿ (ಪುಳಿಯೋಗರೆ ಪಾಯಿಂಟ್ ಮೇಲೆ), ಬಸವನಗುಡಿ, ಬೆಂಗಳೂರು-04. ಮೊಬೈಲ್-99450 03479, 94481 71069
More From
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications