ಕಡ್ಲೆಕಾಯಿ ಪರಿಷೆ ಅಲ್ಲ ಪುಸ್ತಕ ಪರಿಷೆ

ಈ ವಿನೂತನ ಪುಸ್ತಕ ಮೇಳದ ವಿಶೇಷವೆಂದರೆ, ಮೇಳದಲ್ಲಿ ಭಾಗವಹಿಸುವವರು ಉಚಿತವಾಗಿ ಪುಸ್ತಕವನ್ನು ಪಡೆಯಬಹುದು. ಮತ್ತು ತಾವು ಓದಿ ಮುಗಿಸಿದ, ಇತರರಿಗೆ ಉಪಯುಕ್ತವಾಗುವ ಪುಸ್ತಕಗಳನ್ನು ಭಂಡಾರಕ್ಕೆ ಅರ್ಪಿಸಬಹುದು. ವಿಕಾಸದ ಶಕ್ತಿ ಕೇಂದ್ರಗಳಲ್ಲೊಂದಾದ ಪುಸ್ತಕಗಳು ನಿಂತ ನೀರಿನಂತೆ ಇರಬಾರದು. ಅವು ಹಸ್ತದಿಂದ ಹಸ್ತಕ್ಕೆ, ಮಸ್ತಕದಿಂದ ಮಸ್ತಕಕ್ಕೆ ಸಂಚರಿಸಿ ಇರುವಿಕೆಯ ಸಾರ್ಥಕತೆಯನ್ನು ಸಾಧಿಸಬೇಕು ಎನ್ನುವುದು ಸೃಷ್ಟಿ ವೆಂಚರ್ಸ್ ಸಂಸ್ಥೆ ಅಭಿಲಾಷೆಯಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ನಾಗರಾಜ ನಾವುಂದ ದಟ್ಸ್ ಕನ್ನಡಕ್ಕೆ ಹೇಳಿದರು
ಪುಸ್ತಕ ಪರಿಷೆ ನಡೆಯುವ ಸ್ಥಳ- ನಂ-81, 1 ನೇ ಮಹಡಿ, ಇಎಟಿ ರಸ್ತೆ, ಎನ್ ಆರ್ ಕಾಲೋನಿ (ಪುಳಿಯೋಗರೆ ಪಾಯಿಂಟ್ ಮೇಲೆ), ಬಸವನಗುಡಿ, ಬೆಂಗಳೂರು-04. ಮೊಬೈಲ್-99450 03479, 94481 71069
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications