ಗ್ರಹಣ ನೋಡುವವರಿಗೆ ಕಾಫಿ ಟೀ ಬಿಸ್ಕತ್

ಬೆಳಿಗ್ಗೆ 11 ಗಂಟೆಯಿಂದ ಆರಂಭವಾಗುವ ಕಂಕಣ ಗ್ರಹಣವು ಮಧ್ಯಾಹ್ನ 3 ಕ್ಕೆ ಕೊನೆಗೊಳ್ಳಲಿದೆ. ಶತಮಾನದ ಅಪರೂಪದ ವ್ಶೆಜ್ಞಾನಿಕ ಘಟನೆಯಾದ ಗ್ರಹಣವನ್ನು ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಖಗೋಳ ಆಸಕ್ತರು ವೀಕ್ಷಿಸಲು ಜಿಲ್ಲೆಯಲ್ಲಿ ಆಯ್ದ ಶಾಲಾ ಕಾಲೇಜುಗಳಲ್ಲಿ ಗ್ರಹಣ ವೀಕ್ಷಣಾ ಕೇಂದ್ರಗಳನ್ನು ವಿಜ್ಞಾನ ಪರಿಷತ್ ವತಿಯಿಂದ ತೆರೆಯಲಾಗುತ್ತದೆ.
ವಿಜ್ಞಾನ ಪರಿಷತ್ ವತಿಯಿಂದ ಗ್ರಹಣ ವೀಕ್ಷಿಸಲು ಸೌರ ಕನ್ನಡಕಗಳನ್ನು ಈಗಾಗಲೇ ವೀಕ್ಷಣಾ ಕೇಂದ್ರಗಳಿಗೆ ಒದಗಿಸಲಾಗಿದೆ. ಈ ಸಂದರ್ಭ ಗ್ರಹಣ ಕುರಿತಂತೆ ಉಪನ್ಯಾಸ, ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸುವ ಮೂಲಕ ವಿದ್ಯಾರ್ಥಿಗಳು ಮತ್ತು ಖಗೋಳ ಆಸಕ್ತರಿಗೆ ಗ್ರಹಣದ ಕುರಿತು ವೈಜ್ಞಾನಿಕ ಮಾಹಿತಿ ನೀಡಲಾಗುವುದು.
ಗ್ರಹಣವನ್ನು ಬರೀಗಣ್ಣಿನಿಂದ ನೋಡದೆ ಸೌರ ಕನ್ನಡಕ ಇಲ್ಲವೇ ಸುರಕ್ಷತಾ ಸಾಧನಗಳ ಮೂಲಕ ವೀಕ್ಷಿಸಬಹುದು. ಈ ಸಂದರ್ಭದಲ್ಲಿ ಕಾಫಿ, ಟೀ, ಬಿಸ್ಕತ್ , ಬಾಳೆಹಣ್ಣು ಮತ್ತಿತರ ಆಹಾರ ಸೇವಿಸುವ ಮೂಲಕ ಗ್ರಹಣ ಬಗ್ಗೆ ಇರುವ ಮೌಢ್ಯತೆ ತೊಡೆದು ಹಾಕಲು ಶಿಕ್ಷಕ ಸಮುದಾಯ ಹಾಗೂ ಖಗೋಳ ಆಸಕ್ತರಲ್ಲಿ ಮನವಿ ಮಾಡಲಾಗಿದೆ.
ಜಿಲ್ಲೆಯಲ್ಲಿ ವಿಜ್ಞಾನ ಪರಿಷತ್ ವತಿಯಿಂದ ಮಡಿಕೇರಿ ಸಂತ ಮೈಕಲ್ ರ ಪ್ರೌಢಶಾಲೆ, ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆ, ಗೋಣಿಕೊಪ್ಪ ಪ್ರೌಢಶಾಲೆ, ಸೋಮವಾರಪೇಟೆ, ಸುಂಟಿಕೊಪ್ಪ, ಕುಶಾಲನಗರ, ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೂಡಿಗೆ ಡಯಟ್, ಕುಶಾಲನಗರ ವಿವೇಕಾನಂದ ಪಿ.ಯೂ.ಕಾಲೇಜು, ಬಾಲಕಿಯರ ಸರ್ಕಾರಿ ಪ್ರೌಢಶಾಲೆ, ಮಾದಾಪುರ ಡಿ.ಚೆನ್ನಮ್ಮ ಕಾಲೇಜು, ಕೊಡಗನಹಳ್ಳಿ ಸುಂಡಿಕೊಪ್ಪ ನಾಡು ಪ್ರೌಢಶಾಲೆ ಹಾಗೂ ಶಾಂತಿನೀಕೇತನ ಪ್ರೌಢಶಾಲೆಗಳ ಕೇಂದ್ರಗಳಲ್ಲಿ ಗ್ರಹಣ ವೀಕ್ಷಿಸಲು ಈಗಾಗಲೇ ಸೌರ ಕನ್ನಡಕಗಳನ್ನು ವಿತರಿಸಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications