ಆಸೀಸ್ ಗಳೆ ಮುಂಬೈ ಕಾಲಿಟ್ರೆ ಹುಷಾರ್ ,ಠಾಕ್ರೆ

ಪಕ್ಷದ ಮುಖವಾಣಿ ಸಾಮ್ನಾದ ಸಂಪಾದಕೀಯ ಬರೆದಿರುವ ಠಾಕ್ರೆ, ಆಸೀಸ್ ನಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ದಾಳಿಗಳು ನಿರಂತರವಾಗಿ ನಡೆಯತೊಡಗಿವೆ, ಅದನ್ನು ನಿಲ್ಲಿಸಲು ಅಲ್ಲಿಯ ಸರಕಾರ ಸಂಪೂರ್ಣ ವಿಫಲವಾಗಿದೆ. ಈ ಕೃತ್ಯ ನಿಲ್ಲುವವರೆಗೂ ಮುಂಬೈ ಅಥವಾ ಮಹಾರಾಷ್ಟ್ರದಲ್ಲಿ ಆಸ್ಟ್ರೇಲಿಯನ್ನರು ಕ್ರಿಕೆಟ್ ಆಡುವಂತಿಲ್ಲ. ನಾವು ಸ್ವಯಂ ಘೋಷಿತವಾಗಿ ಆ ಆಟಗಾರರಿಗೆ ನಿಷೇಧ ವಿಧಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
ನಮ್ಮ ಕ್ರಿಕೆಟ್ ಆಟಗಾರರಿಗೆ ರಾಷ್ಟ್ರೀಯತೆ ಕಡಿಮೆಯಾಗುತ್ತಿದೆ. ದೇಶದ ಗೌರವ, ಸಮಗ್ರತೆ ಬೆಲೆ ಕೊಡದಿರುವ ಆಟಗಾರ ಎಂತಹ ದೊಡ್ಡವನಾದರೂ ಆಂತಹ ಆಟಗಾರ ನಮಗೆ ಬೇಕಿಲ್ಲ. ನಮ್ಮತನವನ್ನು ಆಟಗಾರರು ಗಳಿಸಿಕೊಳ್ಳಬೇಕು ಎಂದು ಠಾಕ್ರೆ ಕಿವಿ ಮಾತು ಹೇಳಿದ್ದಾರೆ. ಪಾಕಿಸ್ತಾನಿ ಆಟಗಾರರನ್ನು ಈಗಾಗಲೇ ನಾವು ನಿಷೇಧಿಸಿದ್ದೇವೆ. ಕಾಶ್ಮೀರದಲ್ಲಿ ಪಾಕ್ ಬೆಂಬಲಿತ ಉಗ್ರರು ನಡೆಸುತ್ತಿರುವ ಮಾರಣಹೋಮ ನಿಲ್ಲುವವರೆಗೂ ಪಾಕಿ ಆಟಗಾರರಿಗೆ ಮರಾಠಿ ನೆಲದಲ್ಲಿ ಆಡಲು ಅವಕಾಶವಿಲ್ಲ ಎಂದು ಠಾಕ್ರೆ ಹೇಳಿದರು.
More From
-
Asha Bhosle: ಆಶಾ ಭೋಸ್ಲೆಗೆ 16ನೇ ವರ್ಷದಲ್ಲೇ ಮದುವೆ, 2ನೇ ಮದುವೆಯಲ್ಲೂ ಸಂಕಷ್ಟ - ಕಾರಣವೇನು -
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ












Click it and Unblock the Notifications