ಸಾಕ್ಷ್ಯಾಧಾರ ಸಿಕ್ಕರೆ ಸಚಿವರ ಮೇಲೂ ದಾಳಿ

ಖಾಸಗಿ ಕಚೇರಿಗಳ ಮೇಲೆ ದಾಳಿ ನಡೆಸಲು ತಮಗೆ ಅಧಿಕಾರವಿಲ್ಲ.ಆದರೆ, ಸರಕಾರಿ ಅಧಿಕಾರಿಗಳ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುವ ಖಾಸಗಿ ವ್ಯಕ್ತಿಗಳನ್ನು ಬಂಧಿಸಬಹುದು. ಭಾರತೀಯರು ಸ್ವಿಸ್ ಬ್ಯಾಂಕಿನಲ್ಲಿ ಇಟ್ಟಿರುವ ಹಣದ ಬಡ್ಡಿಯಲ್ಲಿ ದೇಶದ 619 ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬಹುದು. ಜತೆಗೆ, ದೇಶವನ್ನು ತೆರಿಗೆ ಮುಕ್ತಗೊಳಿಸಬಹುದು ಎಂದು ಅಭಿಪ್ರಾಯಪಟ್ಟರು.
ಶಿಕ್ಷಿಸುವ ಅಧಿಕಾರ ಬೇಡ : ಪರಮಾಧಿಕಾರ ನೀಡುತ್ತೇವೆ ಎನ್ನುತ್ತ ಕಾಲ ಕಳೆಯುವುದು ಸರಿಯಲ್ಲ. ಸರಕಾರ ಲೋಕಾಯುಕ್ತ ಸಂಸ್ಥೆಯನ್ನು ನಂಬಬೇಕು ಇಲ್ಲವೇ ಮುಚ್ಚಬೇಕು. ನಾನು ರಾಜೀನಾಮೆ ನೀಡಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತೇನೆ. ಶಿಕ್ಷಿಸುವ ಅಧಿಕಾರ ತಮಗೆ ಬೇಡ. ಆರೋಪಿಗಳನ್ನು ಕೋರ್ಟ್ ಮೆಟ್ಟಿಲು ಹತ್ತಿಸಲು ಅಧಿಕಾರ ನೀಡಿ ಸಾಕು ಎಂದು ಸರಕಾರಕ್ಕೆ ಮನವಿ ಮಾಡಿದರು. ನ್ಯಾಯಾಂಗದಲ್ಲೂ ಸುಧಾರಣೆ ಆಗಬೇಕು. ಎಲ್ಲ ನ್ಯಾಯಾಧೀಶರೂ ತಮ್ಮ ಆಸ್ತಿ ವಿವರ ಪ್ರಕಟಿಸಬೇಕು. ನ್ಯಾಯಾಂಗ ದಲ್ಲಿ ಭ್ರಷ್ಟಾಚಾರ ನಡೆದಾಗ ಇಲ್ಲವೇ ಭ್ರಷ್ಟರು ಸಿಕ್ಕಿಬಿದ್ದಾಗ ವಿಚಾರಣೆಗೆ ಆಯೋಗವೊಂದು ರಚನೆಯಾಗಬೇಕು. ವಿಚಾರಣೆ ನಂತರ ರಾಷ್ಟ್ರಪತಿಗೆ ವರದಿ ಸಲ್ಲಿಸಿ, ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ತಿಳಿಸಿದರು.
ಲೋಕಾಯುಕ್ತ ಸಂಸ್ಥೆಯ ವೆಬ್ಸೈಟ್ನಲ್ಲಿ ಲೋಪದೋಷಗಳಿವೆ ಎಂಬ ವಿದ್ಯಾರ್ಥಿನಿಯೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಲೋಕಾಯುಕ್ತದಲ್ಲಿ ಎಲ್ಲವೂ ಸರಿಯಿದೆ ಎಂದು ಭಾವಿಸಬೇಕಿಲ್ಲ. ಇಲ್ಲೂ ಸಣ್ಣಪುಟ್ಟ ಲೋಪದೋಷಗಳಿವೆ. ಇದು ಭ್ರಷ್ಟರ ವಿರುದ್ಧ ಮಾತ್ರ ಹೋರಾಡುವ ಸಂಸ್ಥೆಯಲ್ಲ. ಬದಲಿಗೆ, ಆಡಳಿತದಲ್ಲಿನ ತಪ್ಪು ಸರಿಪಡಿಸುವ ಜವಾಬ್ದಾರಿಯೂ ಸಂಸ್ಥೆಯ ಮೇಲಿದೆ ಎಂದು ವಿವರಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications