ಶಿವಮೊಗ್ಗದಲ್ಲಿ ಸೂರ್ಯಗ್ರಹಣ ವೀಕ್ಷಿಸಿದ ಜನತೆ

ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಮಹಿಳೆಯರು, ಶಾಲಾಮಕ್ಕಳು, ಸಾರ್ವಜನಿಕರು ಸೂರ್ಯ ಕನ್ನಡಕ, ಫೋಟೋ ನೆಗೆಟೀವ್, ಎಕ್ಸರೆ ಶೀಟುಗಳನ್ನು ಉಪಯೋಗಿಸಿ ಗ್ರಹಣವನ್ನು ವೀಕ್ಷಿಸುತ್ತಿದ್ದುದು ಸಾಮಾನ್ಯವಾಗಿತ್ತು. ರೋಟರಿ ಶಾಲೆಯಲ್ಲಿ ಮಕ್ಕಳಿಗೆ ಕಂಕಣ ಸೂರ್ಯಗ್ರಹಣ ನೋಡಲು ಅವಕಾಶ ಕಲ್ಪಿಸಲಾಗಿತ್ತು. ಶಿಕ್ಷಕರ ಮಾರ್ಗದರ್ಶನದಲ್ಲಿ ಗ್ರಹಣವನ್ನು ವಿದ್ಯಾರ್ಥಿಗಳು, ಸ್ಥಳೀಯ ನಿವಾಸಿಗಳು ವೀಕ್ಷಿಸಿದರು.
ನಗರದಲ್ಲಿದ್ದ ಇಂಧನ ಸಚಿವ ಈಶ್ವರಪ್ಪರವರ ನಿವಾಸದಲ್ಲಿ ಇಂದು ಸೂರ್ಯಗ್ರಹಣದ ಅಂಗವಾಗಿ ಭಜನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಅನೇಕ ಭಕ್ತರು ಪಾಲ್ಗೊಂಡಿದ್ದರು. ನಗರದಾದ್ಯಂತ ಜನಸಂಚಾರ ವಿರಳವಾಗಿತ್ತು. ಕೆಲವು ಖಾಸಗಿ ಶಾಲೆಗಳು ರಜೆ ಘೋಷಿಸಿದ್ದವು. ಬಾಣಂತಿಯರು, ಗರ್ಭಿಣಿಯರು ಹೊರಗೆ ಬರಲಿಲ್ಲ. ನಗರದ ಅನೇಕ ಹೋಟೆಲ್ ಗಳಲ್ಲಿ ಜನಸಾಂದ್ರತೆ ಕಡಿಮೆ ಇತ್ತು. ಗ್ರಾಮಾಂತರ ಪ್ರದೇಶಗಳಲ್ಲೂ ಗ್ರಹಣ ವೀಕ್ಷಿಸಿದ್ದು, ವಿಶೇಷವಾಗಿತ್ತು. ಕಚೇರಿಗಳಲ್ಲಿ, ಹೋಟೆಲ್ ಮುಂತಾದ ಸಾರ್ವಜನಿಕ ಸ್ಥಳದಲ್ಲಿ ಗ್ರಹಣದ ಬಗ್ಗೆಯೇ ಚರ್ಚಿಸುತ್ತಿದುದು ಸಾಮಾನ್ಯವಾಗಿತ್ತು.
ಶತಮಾನದ ಸುದೀರ್ಘ ಸೂರ್ಯಗ್ರಹಣ ಬರೋಬ್ಬರಿ 11 ಗಂಟೆ 6 ನಿಮಿಷಕ್ಕೆ ಆರಂಭವಾಯಿತು. ವಿದ್ಯಾರ್ಥಿಗಳು ಸೂರ್ಯಗ್ರಹಣ ವೀಕ್ಷಿಸಿ ನಲಿದಾಡಿದರು. ಸೂರ್ಯಗ್ರಹಣ ನೋಡಲು ಕುಟುಂಬದೊಂದಿಗೆ ಬಂದಿದ್ದೇವೆ. ಅಪರೂಪದ ಕ್ಷಣವನ್ನು ಸೂರ್ಯಗ್ರಹಣ ನೋಡಿದ್ದು ಸಂತೋಷದ ಸಂಗತಿ. ಇದರಿಂದ ಯಾವ ತೊಂದರೆಗಳು ಆಗುವುದಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.
ವಿಡಿಯೋ: ಸೌರವ್ಯೂಹದ ಮನಮೋಹಕ ಚಮತ್ಕಾರ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications