ವಿಕಲಚೇತನರನ್ನು ಕಾಪಾಡಿದ ಗುಲಬರ್ಗಾ ಜಿಲ್ಲಾಡಳಿತ

ಕಳೆದ ವರ್ಷ ಜುಲೈ 23ರಂದು ಸೂರ್ಯಗ್ರಹಣ ಸಂಭವಿಸಿದ್ದಾಗ ನೂರಾರು ಅಮಾಯಕ ಮಕ್ಕಳನ್ನು ಕುತ್ತಿಗೆಮಟ್ಟ ಮಣ್ಣಿನಲ್ಲಿ ಅನೇಕರು ಹೂತಿದ್ದರು. ಈ ಕ್ರಿಯೆಯನ್ನು ಅಂದಿನ ಕಾಂಗ್ರೆಸ್ ಶಾಸಕ ಖಮರುಲ್ ಇಸ್ಲಾಂ ಸಮರ್ಥಿಸಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಇಂಥ ಮೂಢನಂಬಿಕೆಗೆ ಮುಂದೆ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದರು. ಈಗ ತಮ್ಮ ಭರವಸೆಯನ್ನು ಮುಖ್ಯಮಂತ್ರಿ ಉಳಿಸಿಕೊಂಡಿದ್ದಾರೆ.
ಸೂರ್ಯಗ್ರಹಣ ಸಂಭವಿಸುತ್ತಿರುವಾಗ ವಿಕಲಚೇತನ ಮಕ್ಕಳನ್ನು ಮಣ್ಣಿನಲ್ಲಿ ಹೂತರೆ ಅವರ ಬುದ್ಧಿಮಾಂದ್ಯತೆ ಸರಿಹೋಗುತ್ತದೆಂಬ ನಂಬಿಕೆ ಜನರಲ್ಲಿ ಇಂದಿಗೂ ಮನೆಮಾಡಿದೆ. ಹೆಚ್ಚಾಗಿ ಮುಸ್ಲಿಂ ಸಮುದಾಯದ ಜನ ಈ ಸಂಪ್ರದಾಯವನ್ನು ಇಂದಿಗೂ ಮುಂದುವರಿಸಿಕೊಂಡು ಬಂದಿದ್ದಾರೆ. ಮಣ್ಣಲ್ಲಿ ಅರ್ಧ ಹೂತುಹೋಗಿದ್ದ ಮಕ್ಕಳು ಕಿರುಚಾಡುತ್ತಿದ್ದರೂ ಕಳೆದ ವರ್ಷ ಮಕ್ಕಳನ್ನು ಹೂಳು ಕ್ರಿಯೆ ಮುಂದುವರಿಸಿದ್ದರು. ಜಿಲ್ಲಾಡಳಿತವೂ ಇದಕ್ಕೆ ಪರೋಕ್ಷವಾಗಿ ಅವಕಾಶ ನೀಡಿತ್ತು.
ಜಿಲ್ಲಾಡಳಿತ ಈ ವಿಕೃತ ಸಂಪ್ರದಾಯಕ್ಕೇನೋ ಕೊನೆಹಾಡಿದೆ. ಆದರೆ, ಜನರ ಮನಸಿಗೆ ಹಿಡಿದಿರುವ ಗ್ರಹಣಕ್ಕೆ ಮುಕ್ತಿ ಎಂದು?
ವಿಡಿಯೋ : ಶತಮಾನದ ಸುದೀರ್ಘ ಸೂರ್ಯಗ್ರಹಣ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications