ವಿಕಲಚೇತನರನ್ನು ಕಾಪಾಡಿದ ಗುಲಬರ್ಗಾ ಜಿಲ್ಲಾಡಳಿತ

ಕಳೆದ ವರ್ಷ ಜುಲೈ 23ರಂದು ಸೂರ್ಯಗ್ರಹಣ ಸಂಭವಿಸಿದ್ದಾಗ ನೂರಾರು ಅಮಾಯಕ ಮಕ್ಕಳನ್ನು ಕುತ್ತಿಗೆಮಟ್ಟ ಮಣ್ಣಿನಲ್ಲಿ ಅನೇಕರು ಹೂತಿದ್ದರು. ಈ ಕ್ರಿಯೆಯನ್ನು ಅಂದಿನ ಕಾಂಗ್ರೆಸ್ ಶಾಸಕ ಖಮರುಲ್ ಇಸ್ಲಾಂ ಸಮರ್ಥಿಸಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಇಂಥ ಮೂಢನಂಬಿಕೆಗೆ ಮುಂದೆ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದರು. ಈಗ ತಮ್ಮ ಭರವಸೆಯನ್ನು ಮುಖ್ಯಮಂತ್ರಿ ಉಳಿಸಿಕೊಂಡಿದ್ದಾರೆ.
ಸೂರ್ಯಗ್ರಹಣ ಸಂಭವಿಸುತ್ತಿರುವಾಗ ವಿಕಲಚೇತನ ಮಕ್ಕಳನ್ನು ಮಣ್ಣಿನಲ್ಲಿ ಹೂತರೆ ಅವರ ಬುದ್ಧಿಮಾಂದ್ಯತೆ ಸರಿಹೋಗುತ್ತದೆಂಬ ನಂಬಿಕೆ ಜನರಲ್ಲಿ ಇಂದಿಗೂ ಮನೆಮಾಡಿದೆ. ಹೆಚ್ಚಾಗಿ ಮುಸ್ಲಿಂ ಸಮುದಾಯದ ಜನ ಈ ಸಂಪ್ರದಾಯವನ್ನು ಇಂದಿಗೂ ಮುಂದುವರಿಸಿಕೊಂಡು ಬಂದಿದ್ದಾರೆ. ಮಣ್ಣಲ್ಲಿ ಅರ್ಧ ಹೂತುಹೋಗಿದ್ದ ಮಕ್ಕಳು ಕಿರುಚಾಡುತ್ತಿದ್ದರೂ ಕಳೆದ ವರ್ಷ ಮಕ್ಕಳನ್ನು ಹೂಳು ಕ್ರಿಯೆ ಮುಂದುವರಿಸಿದ್ದರು. ಜಿಲ್ಲಾಡಳಿತವೂ ಇದಕ್ಕೆ ಪರೋಕ್ಷವಾಗಿ ಅವಕಾಶ ನೀಡಿತ್ತು.
ಜಿಲ್ಲಾಡಳಿತ ಈ ವಿಕೃತ ಸಂಪ್ರದಾಯಕ್ಕೇನೋ ಕೊನೆಹಾಡಿದೆ. ಆದರೆ, ಜನರ ಮನಸಿಗೆ ಹಿಡಿದಿರುವ ಗ್ರಹಣಕ್ಕೆ ಮುಕ್ತಿ ಎಂದು?
ವಿಡಿಯೋ : ಶತಮಾನದ ಸುದೀರ್ಘ ಸೂರ್ಯಗ್ರಹಣ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications