ಐಪಿಎಲ್3ಗೆ ಆಸ್ಟ್ರೇಲಿಯನ್ನರ ಹಿಂದೇಟು

ಕಳೆದ ಒಂದು ವರ್ಷದಿಂದ ನಿರಂತರವಾಗಿ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಮೇಲೆ ದಾಳಿಗಳು ನಡೆಯುತ್ತಲೇ ಇವೆ. ಕಳೆದ ವಾರವಷ್ಟೇ ನಿತಿನ್ ಗರ್ಗ್ ಎಂಬ ವಿದ್ಯಾರ್ಥಿಯನ್ನು ಕೆಲ ಕಿಡಿಗೇಡಿಗಳು ಹತ್ಯೆ ಮಾಡಿರುವುದು ಖಂಡನಾರ್ಹ ಸಂಗತಿಯಾಗಿದೆ. ಈ ಎಲ್ಲ ಬೆಳವಣಗೆಗಳ ಹಿನ್ನೆಲೆಯಲ್ಲಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಆಸೀಸ್ ಕೃತ್ಯದ ವಿರುದ್ಧ ಗುಡುಗಿದ್ದು, ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳ ಮೇಲಿನ ದಾಳಿ ನಿಲ್ಲುವವರೆಗೂ ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಆಡಲು ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದರು. ಠಾಕ್ರೆ ಅವರ ಹೇಳಿಕೆಯಿಂದ ಆಸ್ಟ್ರೇಲಿಯಾದ ಆಟಗಾರರು ರಕ್ಷಣೆ ಸಂಬಂಧಿಸಿದಂತೆ ಐಪಿಎಲ್ ನ ಮೂರನೇ ಆವೃತ್ತಿ ಭಾಗವಹಿಸಲು ಹಿಂದೇಟು ಹಾಕುತ್ತಿದ್ದಾರೆ.
ಐಪಿಎಲ್ ನಲ್ಲಿ ಆಸ್ಟ್ರೇಲಿಯಾದ ಸುಮಾರು 30 ಆಟಗಾರರು ಆಡುತ್ತಿದ್ದಾರೆ. ಭಾರತದಲ್ಲಿ ನಡೆಯಲಿರುವ ಐಪಿಎಲ್ ನಲ್ಲಿ ಪಾಲ್ಗೊಳ್ಳಲು ತುಂಬಾ ಸಂತಸ ಎನಿಸುತ್ತದೆ. ಆದರೆ, ರಾಜಕೀಯ ಪಕ್ಷವೊಂದು ಎಚ್ಚರಿಕೆ ನೀಡಿರುವುದು, ಐಪಿಎಲ್ ನಲ್ಲಿ ಆಡಬೇಕೇ, ಬೇಡವೇ ಎಂಬ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಗಿಲ್ ಕ್ರಿಸ್ಟ್ ದಿ ಟೆಲಿಗ್ರಾಫ್ ವರದಿ ಮಾಡಿದೆ.
ವಿಡಿಯೋ: ಕಂಕಣ ಗ್ರಹಣ, ಸೌರವ್ಯೂಹದ ಮನಮೋಹಕ ಚಮತ್ಕಾರ
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications