ರಾತ್ರೋರಾತ್ರಿ ಟೆಂಡರ್ : ಸಿಎಂ ನಿವಾಸಕ್ಕೆ 'ಕೈ' ಮುತ್ತಿಗೆ

ಟೆಂಡರ್ ಪ್ರಕ್ರಿಯೆ ಕುರಿತು ಸಮಗ್ರ ವರದಿಯನ್ನು 2 ದಿನಗಳಲ್ಲಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಕೆಲವೇ ಗಂಟೆಗಳ ಮುನ್ನ ಪಾಲಿಕೆಯಲ್ಲಿ ನಡೆದ ಬೃಹತ್ ಮೊತ್ತದ ಟೆಂಡರ್ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್, ಜೆಡಿಎಸ್ ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಆಯೋಗ ಈ ಕ್ರಮ ಕೈಗೊಂಡಿದೆ. ನಿಯಾಮಾವಳಿ ಪ್ರಕಾರ ಟೆಂಡರ್ ಪ್ರಕ್ರಿಯೆ ನಡೆದಿದ್ದರೆ ಅಭ್ಯಂತರವಿಲ್ಲ. ಆದರೆ, ಪ್ರತಿ ಪಕ್ಷಗಳ ಆರೋಪದ ಹಿನ್ನೆಲೆಯಲ್ಲಿ ಸರಕಾರದಿಂದ ವಿವರಣೆ ಕೇಳಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ರವೀಂದ್ರನಾಥ ತಿಳಿಸಿದ್ದಾರೆ.
ನಿವಾಸದ ಮುಂದೆ ಧರಣಿ
ಪಾಲಿಕೆಯಲ್ಲಿ ರಾತ್ರೋರಾತ್ರಿ ಟೆಂಡರ್ ಪ್ರಕ್ರಿಯೆ ನಡೆಸಿದ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ಶುಕ್ರವಾರ ರಾತ್ರಿ ಮುತ್ತಿಗೆ ಹಾಕಿದರು. ರೇಸ್ ಕೋರ್ಸ್ ರಸ್ತೆಯಿಂದ ಮುಖ್ಯಮಂತ್ರಿಯವರ ಅಧಿಕೃತ ನಿವಾಸದವರೆಗೆ ಮುಂದೆ ಮೊಂಬತ್ತಿ ಹಚ್ಚಿ ಧರಣಿ ನಡೆಸಿದ ಕಾರ್ಯಕರ್ತರು 3,400 ಕೋಟಿ ರುಪಾಯಿ ಟೆಂಡರ್ ಪ್ರಕ್ರಿಯೆ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾಂಗ್ರೆಸ್ ಮುಖಂಡರಾದ ವಿಎಸ್ ಉಗ್ರಪ್ಪ, ಕೃಷ್ಣ ಭೈರೇಗೌಡ, ಎಸ್ ಟಿ ಸೋಮಶೇಖರ್, ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ನಿವಾಸದತ್ತ ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications