ಸಂಪಂಗಿಯಿಂದ ಫಾರೂಕ್ ಗೆ ಪ್ರಾಣ ಬೆದರಿಕೆ?

ಕೆಜಿಎಫ್ ಶಾಸಕ ವೈ ಸಂಪಂಗಿ ಶಾಸಕರ ಭವನದಲ್ಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬೀಳಲು ಕಾರಣರಾದ ಫಾರೂಕ್ ಅವರ ಮನವಿ ಇದು. ಪ್ರಕರಣ ವಾಪಸ್ ಪಡೆಯಲು ಒಪ್ಪದ ತಮಗೆ ಸಾವಿನ ಭೀತಿ ಕ್ಷಣಕ್ಷಣಕ್ಕೂ ಎದುರಾಗುತ್ತಿದೆ. ಎಲ್ಲ ಪ್ರಯತ್ನ ಮಾಡಿದರೂ ಭದ್ರತೆ ಸಿಕ್ಕಿಲ್ಲ. ಸಾವು ಖಚಿತವಾಗಿದೆ. ಭ್ರಷ್ಟ ರಾಜಕಾರಣಿ ಕಡೆಯಿಂದ ಸಾಯಲು ತಾನು ಸಿದ್ಧನಿಲ್ಲ ಇಚ್ಛಾಮರಣಕ್ಕೆ ಅನುಮತಿ ನೀಡಿ ಎಂದು ಫಾರೂಕ್ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದಾರೆ.
ಶಾಸಕರು ಪೊಲೀಸರನ್ನು ಬಳಿಸಿ ನಕಲಿ ಮೊಕದ್ದಮೆ ನನ್ನ ಮೇಲೆ ದಾಖಲಿಸುತ್ತಿದ್ದಾರೆ. ಕೆಜಿಎಫ್ ಗೆ ಕಾಲಿಡಲು ಆಗುತ್ತಿಲ್ಲ. ದಿನಕ್ಕೊಂದು ಊರು ಸುತ್ತುತ್ತಿದ್ದೇನೆ. ಮೂವರು ಮಕ್ಕಳು ಮತ್ತು ಪತ್ನಿಯರನ್ನು ಚೀನಾಕ್ಕೆ ಕಳಿಸಿದ್ದೇನೆ. ಭ್ರಷ್ಟ ರಾಜಕಾರಣಿಯ ಹಿಂಬಾಲಕರಿಂದ ಬರುತ್ತಿರುವ ಸಾವನ್ನು ತಪ್ಪಿಸಿಕೊಳ್ಳಲು ಓಡಾಡಿ ಸಾಕಾಗಿದೆ. ಆದರೆ, ಗೌರವದ ಸಾವೇ ನನ್ನ ಮುಂದಿರುವ ಆಯ್ಕೆ. ಅದಕ್ಕಾಗಿ ಇಚ್ಛಾಮರಣದ ಕೋರಿಕೆ ಎಂದು ಫಾರೂಕ್ ಗದ್ಗದಿತರಾಗುತ್ತಾರೆ. ಎಲ್ಲಿಗೆ ಬಂತಪ್ಪ ನಮ್ಮ ಸಾಮಾಜಿಕ ವ್ಯವಸ್ಥೆ ಎನ್ನದೇ ವಿಧಿಯಿಲ್ಲ?
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications