ಸಂಪಂಗಿಯಿಂದ ಫಾರೂಕ್ ಗೆ ಪ್ರಾಣ ಬೆದರಿಕೆ?

ಕೆಜಿಎಫ್ ಶಾಸಕ ವೈ ಸಂಪಂಗಿ ಶಾಸಕರ ಭವನದಲ್ಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬೀಳಲು ಕಾರಣರಾದ ಫಾರೂಕ್ ಅವರ ಮನವಿ ಇದು. ಪ್ರಕರಣ ವಾಪಸ್ ಪಡೆಯಲು ಒಪ್ಪದ ತಮಗೆ ಸಾವಿನ ಭೀತಿ ಕ್ಷಣಕ್ಷಣಕ್ಕೂ ಎದುರಾಗುತ್ತಿದೆ. ಎಲ್ಲ ಪ್ರಯತ್ನ ಮಾಡಿದರೂ ಭದ್ರತೆ ಸಿಕ್ಕಿಲ್ಲ. ಸಾವು ಖಚಿತವಾಗಿದೆ. ಭ್ರಷ್ಟ ರಾಜಕಾರಣಿ ಕಡೆಯಿಂದ ಸಾಯಲು ತಾನು ಸಿದ್ಧನಿಲ್ಲ ಇಚ್ಛಾಮರಣಕ್ಕೆ ಅನುಮತಿ ನೀಡಿ ಎಂದು ಫಾರೂಕ್ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದಾರೆ.
ಶಾಸಕರು ಪೊಲೀಸರನ್ನು ಬಳಿಸಿ ನಕಲಿ ಮೊಕದ್ದಮೆ ನನ್ನ ಮೇಲೆ ದಾಖಲಿಸುತ್ತಿದ್ದಾರೆ. ಕೆಜಿಎಫ್ ಗೆ ಕಾಲಿಡಲು ಆಗುತ್ತಿಲ್ಲ. ದಿನಕ್ಕೊಂದು ಊರು ಸುತ್ತುತ್ತಿದ್ದೇನೆ. ಮೂವರು ಮಕ್ಕಳು ಮತ್ತು ಪತ್ನಿಯರನ್ನು ಚೀನಾಕ್ಕೆ ಕಳಿಸಿದ್ದೇನೆ. ಭ್ರಷ್ಟ ರಾಜಕಾರಣಿಯ ಹಿಂಬಾಲಕರಿಂದ ಬರುತ್ತಿರುವ ಸಾವನ್ನು ತಪ್ಪಿಸಿಕೊಳ್ಳಲು ಓಡಾಡಿ ಸಾಕಾಗಿದೆ. ಆದರೆ, ಗೌರವದ ಸಾವೇ ನನ್ನ ಮುಂದಿರುವ ಆಯ್ಕೆ. ಅದಕ್ಕಾಗಿ ಇಚ್ಛಾಮರಣದ ಕೋರಿಕೆ ಎಂದು ಫಾರೂಕ್ ಗದ್ಗದಿತರಾಗುತ್ತಾರೆ. ಎಲ್ಲಿಗೆ ಬಂತಪ್ಪ ನಮ್ಮ ಸಾಮಾಜಿಕ ವ್ಯವಸ್ಥೆ ಎನ್ನದೇ ವಿಧಿಯಿಲ್ಲ?
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications