ಹಾಕಿ ಇಂಡಿಯಾಕ್ಕೆ ಮಟ್ಟೂ ಗುಡ್ ಬೈ

ಬಾರಿ ಹಣಕ್ಕೆ ಸಂಬಂಧಿಸಿದಂತೆ ಹಾಕಿ ಆಟಗಾರರು ಹಾಕಿ ಇಂಡಿಯಾದ ವಿರುದ್ಧ ಬಂಡೆದ್ದು ಪುಣೆಯಲ್ಲಿ ವಿಶ್ವಕಪ್ ಹಾಕಿ ಪಂದ್ಯಕ್ಕಾಗಿ ಏರ್ಪಡಿಸಲಾಗಿದ್ದ ಅಭ್ಯಾಸ ಪಂದ್ಯಕ್ಕೆ ಗೈರು ಹಾಜರಾಗಿದ್ದರು. ಇದು ಆಟಗಾರರು ಮತ್ತು ಹಾಕಿ ಇಂಡಿಯಾದ ಮಧ್ಯ ದೊಡ್ಡ ಕಂದಕವನ್ನೇ ಸೃಷ್ಟಿಸಿತ್ತು. ನಂತರ ಸಹಾರ ಇಂಡಿಯಾ ಸಂಸ್ಥೆ ಹಾಕಿ ಆಟಗಾರರಿಗೆ 1 ಕೋಟಿ ರುಪಾಯಿ ನೀಡುವ ಮೂಲಕ ಉಂಟಾಗಿದ್ದ ತಾತ್ಕಾಲಿಕ ಶಮನ ಮಾಡಿದ್ದರು. ನಂತರ ಉತ್ತರ ಪ್ರದೇಶ ಸರಕಾರ ಹಾಕಿ ಆಟಗಾರರಿಗೆ 5 ಕೋಟಿ ರುಪಾಯಿ ನೀಡಿತ್ತು. ಕ್ರಿಕೆಟ್ ಆಟಗಾರರು ಹಾಕಿ ಆಟಗಾರರಿಗೆ ಆರ್ಥಿಕ ಸಹಾಯ ನೀಡುವುದಾಗಿ ಹೇಳಿದ್ದರು.
ರಾಜೀನಾಮೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಟ್ಟೂ, ಹಾಕಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ರಾಜೀನಾಮೆ ಪತ್ರವನ್ನು ಸುರೇಶ ಕಲ್ಮಾಡಿ ಅವರಿಗೆ ತಲುಪಿಸಿರುವೆ. ಜೊತೆಗೆ ಕ್ರೀಡಾ ಇಲಾಖೆಯ ಆಡಳಿತ ಮಂಡಳಿಯಲ್ಲಿ ಹೊಂದಿದ್ದ ವಿವಿಧ ಜವಾಬ್ದಾರಿಗಳಿಗೂ ರಾಜೀನಾಮೆ ನೀಡಲಾಗಿದೆ. ಕಳೆದ 40 ವರ್ಷಗಳಿದಂ ಕ್ರೀಡಾ ಇಲಾಖೆ ಸಲ್ಲಿಸಿದ ಸೇವೆ ಸಂತೃಪ್ತಿ ತಂದಿದೆ ಎಂದು ಹೇಳಿದರು. ಆದರೆ, ಇತ್ತೀಚೆಗೆ ಹಾಕಿ ಆಟಗಾರರು ವರ್ತಿಸಿದ ರೀತಿಯಿಂದ ನನಗೆ ಅತೀವ ನೋವು ತರಿಸಿದೆ ಎಂದು ಮಟ್ಟೂ ಬೇಸರ ವ್ಯಕ್ತಪಡಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications