ಶೀರೂರು ಶ್ರೀ ಪರ್ಯಾಯಕ್ಕೆ ಕ್ಷಣಗಣನೆ

ಹೆಚ್ಚಿನ ಮನೆಗಳಲ್ಲಿ ದೂರದೂರಿನವರಿಗೆ ಆತಿಥ್ಯ ಸೌಲಭ್ಯವಿಲ್ಲದ ಕಾರಣ ವಸತಿ-ಆಶ್ರಯಕ್ಕಾಗಿ ಭಕ್ತರು ಪರದಾಡು ವಂತಾಗಿದೆ. ಅಲ್ಲಲ್ಲಿ ಅತ್ಯಾಕರ್ಷಕ ಸ್ವಾಗತ ಗೋಪುರ, ಕಮಾನು, ಕೇಸರಿ ತಳಿರು ತೋರಣ, ಪರ್ಯಾಯಕ್ಕೆ ಶುಭ ಕೋರುವ ಬ್ಯಾನರ್ಗಳು ಕಾಣುತ್ತಿವೆ. ನಗರದ ರಸ್ತೆ, ಸಂದಿ-ಗೊಂದಿ, ಆಯಕಟ್ಟಿನ ಜಾಗ 15 ಕೋಟಿ ರೂ. ಗಳಿಗೂ ಅಧಿಕ ವೆಚ್ಚದಲ್ಲಿ ಕಾಂಕ್ರೀಟ್, ಡಾಂಬರೀಕರಣಗೊಂಡಿದೆ. ರಥಬೀದಿಯಲ್ಲಿ ನಗರಸಭೆ ಸ್ವಚ್ಛತೆ ಕುರಿತು ಜನರ ಗಮನ ಸೆಳೆಯುವ ಮಳಿಗೆಯಿದೆ.
ರಥಬೀದಿ ಮತ್ತು ಪರಿಸರದ ಮನೆಗಳಿಗೆ ಕಸವನ್ನು ಮೂಲದಲ್ಲೇ ವಿಂಗಡಿಸುವ ನಿಟ್ಟಿನಲ್ಲಿ ಬಕೆಟ್ಗಳನ್ನೂ ನೀಡಲಾಗುತ್ತಿದೆ. ಶ್ರೀಕೃಷ್ಣ ಮಠ- ರಥಬೀದಿ ಪರಿಸರ ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿದೆ. ಪರ್ಯಾಯಕ್ಕೆ ಆಹ್ವಾನಿಸುವ ನಿಟ್ಟಿನಲ್ಲಿ ಸಪ್ತ ಮಠಗಳಿಗೆ ಶೀರೂರು ಮಠದಿಂದ ವಪೆ ಸಲ್ಲಿಸುವ ವಿಶಿಷ್ಟ ಪದ್ಧತಿ ಶನಿವಾರ ನಡೆಯಿತು. ಸಪ್ತ ರಥೋತ್ಸವ ಜ.17 ರಂದು ರಾತ್ರಿ 8ಕ್ಕೆ ಸಪ್ತ ರಥೋತ್ಸವ ಶ್ರೀಕೃಷ್ಣ ಮಠದ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆಯಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ 17ರಂದು ರಾತ್ರಿ ಉಡುಪಿಗೆ ಆಗಮಿಸಿ ಅಭಿವೃದ್ಧಿ ಕಾರ್ಯ ಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರ ಅಭಿನಂದನಾ ಸಮಾರಂಭ ಹಾಗೂ ಪರ್ಯಾಯ ದರ್ಬಾರ್ನಲ್ಲಿ ಪಾಲ್ಗೊಳ್ಳುವರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications