ಐಸಿಐಸಿಐ ಬ್ಯಾಂಕಿನೊಳಗೆ ಮೋಸದ ಜಾಲ

ದೆಹಲಿ ಶಾಖೆಯ ಸೇಲ್ಸ್ ಮ್ಯಾನೇಜರ್ ದೀಪಕ್ ಮಲಿಕ್ (33), ಬಿಸಿನೆಸ್ ಬ್ಯಾಂಕಿಂಗ್ ನ ಕೆಲಸಗಾರ ಅಶೀಶ್ ತಿವಾರಿ(24), ಸುನೀಲ್ ಗ್ರೋವರ್(21), ರಾಮ್ ಪ್ರೀತ್ ಸಿಂಗ್(26) ಮತ್ತು ಅಮಿತ್ ಚೌಹಾನ್(29) ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿಗಳು. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾಗಿರುವ ಐಸಿಐಸಿಐ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿರುವ ದೀಪಕ್ ಮಲಿಕ್ ಮತ್ತು ಆಶೀಶ್ ತಿವಾರಿ ಗ್ರಾಹಕರಿಗೆ ಸಂಬಂಧಿಸಿದ ಅಷ್ಟೂ ಗುಪ್ತ ಮಾಹಿತಿಗಳನ್ನು ಇತರೆ ಮೂವರಿಗೆ ರವಾನಿಸಿದ್ದಲ್ಲದೇ, ಗ್ರಾಹಕರ ಚೆಕ್ ಬುಕ್ ಗಳನ್ನು ಪೋರ್ಜರಿ ಮಾಡಿ ಬ್ಯಾಂಕಿಗೆ ಮೋಸವೆಸಗಿ ಸುಮಾರು 20 ಲಕ್ಷ ರುಪಾಯಿಗಳನ್ನು ಲಪಟಾಯಿಸಿದ್ದರು ಎಂದು ಉತ್ತರ ದೆಹಲಿಯ ಪೊಲೀಸ್ ಆಯುಕ್ತ ಎಚ್ ಜಿ ಎಸ್ ಧಲಿವಾಲ್ ತಿಳಿಸಿದ್ದಾರೆ.
ಅಮಿತ್ ಚೌಹಾನ್ ಎಂಬ ಆರೋಪಿಯೂ ಇಂತಹ ಪೋರ್ಜರಿ ಕೆಲಸದಲ್ಲಿ ನಿಪುಣನಾಗಿದ್ದು, ಆತನಿಂದ ಸಹಾಯದಿಂದ ಬ್ಯಾಂಕ್ ನ ಶಾಖಾ ಮುಖ್ಯಸ್ಥ ದೀಪಕ್ ಮಲಿಕ್ ಈ ಕೆಲಸ ಮಾಡಿಸಿದ್ದಾನೆ. ಈ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು ವಿಚಾರಣೆ ಮುಂದುವರಿಸಲಾಗಿದೆ ಎಂದು ಅವರು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications