ಮಠಮಾನ್ಯಗಳನ್ನು ಬೈಯೋದೇ ಗೌಡ್ರ ಕೆಲಸ

ಜೆಡಿಎಸ್ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್ ತಿಪ್ಪಣ್ಣ ಮಾಧ್ಯಮಗೋಷ್ಠಿ ನಡೆಸಿ ಜೆಡಿಎಸ್ ವರಿಷ್ಠ ದೇವೇಗೌಡರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇವೇಗೌಡರಿಗೆ ಲಿಂಗಾಯಿತರನ್ನು ಬೈಯುವುದು, ವೀರಶೈವ ಮಠ ಮಾನ್ಯಗಳನ್ನು ಅವಮಾನ ಮಾಡುವುದೇ ದೊಡ್ಡ ಕೆಲಸವಾಗಿದೆ. ಮಾತೆತ್ತಿದೆರ ಸಾಕು ಲಿಂಗಾಯಿತ ಟೀಕಿಸುವುದೇ ಅವರ ಇತ್ತೀಚಿನ ರಾಜಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇವೇಗೌಡನ ಬಾಯಾ ಬೊಂಬಾಯಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತನಾಡಿದ ಪರಿ ಅಸಹ್ಯ ಹುಟ್ಟಿಸುವಂತಿತ್ತು. ನಾನು ವೀರಶೈವ ಕಾರ್ಯಕ್ರಮಗಳಿಗೆ ಹೋದರೆ ಸಮಾರಂಭಕ್ಕೆ ಆಗಮಿಸಿದ್ದ ಮಠಾಧೀಶರು ಸೇರಿ ಎಲ್ಲ ನಾಯಕರು ಕೇಳುತ್ತಿದ್ದುದು ಒಂದೇ. ಜೆಡಿಎಸ್ ನಲ್ಲಿ ಇನ್ನೂ ಎಷ್ಟೂ ದಿನ ಅಂತ ಏಗುತ್ತೀರಾ ? ಸ್ವಾಭಿಮಾನಕ್ಕೆ ಕುಂದುಂಟಾದರೂ ನೀವು ಇನ್ನು ಅಲ್ಲೇ ಇದ್ದೀರಲ್ಲ ಎಂದು ಪ್ರಶ್ನಿಸುತ್ತಿದ್ದರು. ಇಂದು ಸುಧಾರಿಸಬಹುದು, ನಾಳೆ ಸುಧಾರಿಸಬಹುದು ಎಂದು ಕಾಯ್ದೆ ಪ್ರಯೋಜನವಾಗಲಿಲ್ಲ. ಪಕ್ಷ ಹಾಗೂ ಹುದ್ದೆಗೆ ರಾಜೀನಾಮೆ ನೀಡಿ ಹೊರಬಂದೆ ಎಂದು ತಿಪ್ಪಣ್ಣ ವಿವರಿಸಿದರು.
ನೈಸ್ ವಿರುದ್ಧ ಮಾಡುತ್ತಿರುವ ಹೋರಾಟವೆಲ್ಲ ಸ್ವಾರ್ಥಕ್ಕಾಗಿ, ಅದರಲ್ಲಿ ಯಾವ ರೈತ ಪರ ಕಾಳಜಿಯೀ ಇಲ್ಲ ಎಂದರು. ಜೆಡಿಎಸ್ ನಲ್ಲಿರುವ ಯಾರಿಗೂ ಉಳಿಗಾಲವಿಲ್ಲ. ಜೆಡಿಎಸ್ ನಲ್ಲಿರುವ ಯಾರ ಆಟವೂ ನಡೆಯಲ್ಲ. ಆಟಕ್ಕೆ ಮಾತ್ರ ನಾವುಂಟು, ಲೆಕ್ಕ ಮಾತ್ರ ದೇವೇಗೌಡರದ್ದೇ. ಯಕರು ಪಕ್ಷ ಬಿಟ್ಟು ಏಕೆ ಹೋಗುತ್ತಿದ್ದಾರೆ ಎಂದು ಗೌಡರು ಅತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿಪ್ಪಣ್ಣ ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications