ಮಠಮಾನ್ಯಗಳನ್ನು ಬೈಯೋದೇ ಗೌಡ್ರ ಕೆಲಸ

ಜೆಡಿಎಸ್ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್ ತಿಪ್ಪಣ್ಣ ಮಾಧ್ಯಮಗೋಷ್ಠಿ ನಡೆಸಿ ಜೆಡಿಎಸ್ ವರಿಷ್ಠ ದೇವೇಗೌಡರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇವೇಗೌಡರಿಗೆ ಲಿಂಗಾಯಿತರನ್ನು ಬೈಯುವುದು, ವೀರಶೈವ ಮಠ ಮಾನ್ಯಗಳನ್ನು ಅವಮಾನ ಮಾಡುವುದೇ ದೊಡ್ಡ ಕೆಲಸವಾಗಿದೆ. ಮಾತೆತ್ತಿದೆರ ಸಾಕು ಲಿಂಗಾಯಿತ ಟೀಕಿಸುವುದೇ ಅವರ ಇತ್ತೀಚಿನ ರಾಜಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇವೇಗೌಡನ ಬಾಯಾ ಬೊಂಬಾಯಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತನಾಡಿದ ಪರಿ ಅಸಹ್ಯ ಹುಟ್ಟಿಸುವಂತಿತ್ತು. ನಾನು ವೀರಶೈವ ಕಾರ್ಯಕ್ರಮಗಳಿಗೆ ಹೋದರೆ ಸಮಾರಂಭಕ್ಕೆ ಆಗಮಿಸಿದ್ದ ಮಠಾಧೀಶರು ಸೇರಿ ಎಲ್ಲ ನಾಯಕರು ಕೇಳುತ್ತಿದ್ದುದು ಒಂದೇ. ಜೆಡಿಎಸ್ ನಲ್ಲಿ ಇನ್ನೂ ಎಷ್ಟೂ ದಿನ ಅಂತ ಏಗುತ್ತೀರಾ ? ಸ್ವಾಭಿಮಾನಕ್ಕೆ ಕುಂದುಂಟಾದರೂ ನೀವು ಇನ್ನು ಅಲ್ಲೇ ಇದ್ದೀರಲ್ಲ ಎಂದು ಪ್ರಶ್ನಿಸುತ್ತಿದ್ದರು. ಇಂದು ಸುಧಾರಿಸಬಹುದು, ನಾಳೆ ಸುಧಾರಿಸಬಹುದು ಎಂದು ಕಾಯ್ದೆ ಪ್ರಯೋಜನವಾಗಲಿಲ್ಲ. ಪಕ್ಷ ಹಾಗೂ ಹುದ್ದೆಗೆ ರಾಜೀನಾಮೆ ನೀಡಿ ಹೊರಬಂದೆ ಎಂದು ತಿಪ್ಪಣ್ಣ ವಿವರಿಸಿದರು.
ನೈಸ್ ವಿರುದ್ಧ ಮಾಡುತ್ತಿರುವ ಹೋರಾಟವೆಲ್ಲ ಸ್ವಾರ್ಥಕ್ಕಾಗಿ, ಅದರಲ್ಲಿ ಯಾವ ರೈತ ಪರ ಕಾಳಜಿಯೀ ಇಲ್ಲ ಎಂದರು. ಜೆಡಿಎಸ್ ನಲ್ಲಿರುವ ಯಾರಿಗೂ ಉಳಿಗಾಲವಿಲ್ಲ. ಜೆಡಿಎಸ್ ನಲ್ಲಿರುವ ಯಾರ ಆಟವೂ ನಡೆಯಲ್ಲ. ಆಟಕ್ಕೆ ಮಾತ್ರ ನಾವುಂಟು, ಲೆಕ್ಕ ಮಾತ್ರ ದೇವೇಗೌಡರದ್ದೇ. ಯಕರು ಪಕ್ಷ ಬಿಟ್ಟು ಏಕೆ ಹೋಗುತ್ತಿದ್ದಾರೆ ಎಂದು ಗೌಡರು ಅತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿಪ್ಪಣ್ಣ ಹೇಳಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications