ಮೋದಿ ಜನಪ್ರಿಯತೆ ಹಣಗಳಿಸುವ ಯಂತ್ರ

ಹೀಗೆ, ಮೋದಿ ಅವರ ಕಚೇರಿ ಕಳೆದ ಐದು ವರ್ಷಗಳಲ್ಲಿ ದೇಣಿಗೆ ಮತ್ತು ಇತರ ಮೂಲಗಳಿಂದ ಸಂಗ್ರಹಿಸಿದ ಒಟ್ಟು ಮೊತ್ತ ಸುಮಾರು 23 ಕೋಟಿ ರೂಪಾಯಿ.
ದೇಣಿಗೆ ಮೂಲಕ ಬರುವ ಈ ಹಣವನ್ನು ಬಾಲ್ಯ ಶಿಕ್ಷಣಕ್ಕಾಗಿ 'ಕನ್ಯಾ ಕೆಲವಾಣಿ ನಿಧಿ' ಸಂಸ್ಥೆಗೆ ಮೋದಿ ನೀಡುತ್ತಿದ್ದಾರೆ. ಸಮಾರಂಭಗಳಲ್ಲಿ ಭಾಗವಹಿಸಿದ ನೆನಪಿಗಾಗಿ ನೀಡುವ ನೆನಪಿನ ಕಾಣಿಕೆ ಹರಾಜಿನಿಂದ ಬರುವ ಹಣವನ್ನು ಕೂಡ ಮೋದಿ ಈ ಸಂಸ್ಥೆಗೆ ನೀಡುತ್ತಿದ್ದಾರೆ. ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವುದರಿಂದ ಬರೀ ದೇಣಿಗೆ ಮೂಲಕ ಅಲ್ಲದೇ ಇತರ ಮೂಲಗಳಿಂದ ಸುಮಾರು 104 ಕೋಟಿ ರೂಪಾಯಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹರಿದು ಬಂದಿದೆ.
ಇತ್ತೀಚಿಗೆ ಉದ್ಯಮಿಯೊಬ್ಬರ ಖಾಸಗಿ ಸಮಾರಂಭ ಉದ್ಘಾಟನೆಗೆ ಹೋಗಿದ್ದ ಮುಖ್ಯಮಂತ್ರಿ ಮೋದಿಗೆ ಇವರ ಮುಖಾಂತರ 11 ಲಕ್ಷ ರೂಪಾಯಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ದಕ್ಕಿದೆ.ಜನವರಿ 2010ರಿಂದ ಮೋದಿ ಇಂತಹ ಸುಮಾರು 20 ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ದೇಣಿಗೆ ನೀಡುವುದು ಕಡ್ಡಾಯವೇನಲ್ಲ, ಆದರೆ, ಸಂಘಟಕರು ತಮ್ಮ ಶಕ್ತ್ಯಾನುಸಾರ ನೀಡುವ ಈ ದೇಣಿಗೆ ಹಣದಿಂದ ಲಕ್ಷಾಂತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಬಹುದಾಗಿದೆ ಎಂದು ಮೋದಿ ಅವರ ಸಿಎಂ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications