ಸಾಹಿತ್ಯ ಸಮ್ಮೇಳನ ಮಳಿಗೆ ನೋಂದಣಿ ಆರಂಭ

10x 10 ಅಳತೆಯ ಒಂದು ಮಳಿಗೆಗೆ ಮೂರು ದಿನಗಳಿಗೆ, ಪುಸ್ತಕ ಪ್ರದರ್ಶನ ಮತ್ತು ಮಾರಾಟದ ಮಳಿಗೆಗೆ 1000 ರುಪಾಯಿಗಳ ಬಾಡಿಗೆಯನ್ನು, ಒಂದಕ್ಕಿಂತ ಹೆಚ್ಚಿನ ಪ್ರತಿ ಮಳಿಗೆಗೆ ತಲಾ ರೂ 1000 ಹಾಗೂ ವಾಣಿಜ್ಯ ಮಳಿಗೆಗೆ- ಪ್ರತಿ ಒಂದು ಮಳಿಗೆಗೆ ರೂ 3,000 ನಿಗದಿಗೊಳಿಸಲಾಗಿದೆ. ಮಳಿಗೆ ನೋಂದಣೆ ಮಾಡಿಸಿಕೊಳ್ಳಲು ಕೊನೆಯ ದಿನಾಂಕ 11 ಫೆಬ್ರವರಿ 2010.
ಪ್ರತಿನಿಧಿ ನೋಂದಣಿ : ಫೆಬ್ರವರಿ 19, 20 ಮತ್ತು 21 ರಂದು ಗದಗನಲ್ಲಿ ನಡೆಯಲಿರುವ 76ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿಯಾಗಿ ಆಗಮಿಸಲು ಬಯಸುವ ಸಾಹಿತ್ಯಾಸಕ್ತರಿಗೆ ಮೂರು ದಿನಗಳ ಊಟ, ವಸತಿ ಸೇರಿದಂತೆ ನೋಂದಣೆ ಶುಲ್ಕ ರೂ 150 ಗಳನ್ನು ನಿಗದಿಪಡಿಸಲಾಗಿದೆ.
ಆಸಕ್ತರು 'ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು -18 (ದೂರವಾಣಿ : 080-26612991, 26623584) ಅಥವಾ 'ಪ್ರಧಾನ ಕಾರ್ಯದರ್ಶಿ, ಸ್ವಾಗತ ಸಮಿತಿ, ಅಖಿಲ ಭಾರತ 76ನೇಯ ಕನ್ನಡ ಸಾಹಿತ್ಯ ಸಮ್ಮೇಳನ, ಗಾಂಧಿ ವೃತ್ತ, ತಾಲ್ಲೂಕು ಪಂಚಾಯಿತಿ ಆವರಣ, ಗದಗ' (ದೂರವಾಣಿ: 08371-262364/262708) ಈ ಹೆಸರುಗಳಲ್ಲಿ ಡಿ.ಡಿ. ಅಥವಾ ನಗದು ಹಣ ಪಾವತಿಸಬಹುದೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications