ನೆರೆ ಸಂತ್ರಸ್ತರಿಗೆ ಧರ್ಮಸ್ಥಳ ಟ್ರಸ್ಟ್ ನ ಮಾದರಿ ಮನೆ

ಜಿಲ್ಲೆಯ ನವಲಗುಂದ ತಾಲೂಕಿನ ಕೊಂಗವಾಡ ಗ್ರಾಮದ ಪುನರ್ವಸತಿ ಸ್ಥಳದಲ್ಲಿ ನಿರ್ಮಿಸಲಾಗುತ್ತಿರುವ ಮಾದರಿ ಮನೆ ಹಾಗೂ ನಿವೇಶನ ರಚನಾ ಕಾರ್ಯಗಳನ್ನು ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ವೀಕ್ಷಿಸಿ ಮಾತನಾಡುತ್ತಿದ್ದರು. ಮನೆ ಕಟ್ಟಿಕೊಡುವುದು ನಿಜಕ್ಕೂ ಬಹುದೊಡ್ಡ ಕೆಲಸವಾಗಿದ್ದು, ರಾಜ್ಯದ ನೆರೆ ಪೀಡಿತ ಪ್ರದೇಶಗಳಲ್ಲಿ ನೂರಾರು ಗ್ರಾಮಗಳ ಸ್ಥಳಾಂತರ, ಲಕ್ಷಾಂತರ ಹೊಸ ಮನೆಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಇದಕ್ಕೆ ಮಾನವೀಯ, ಸಾಮಾಜಿಕ ಜವಾಬ್ದಾರಿಯ ನೆಲೆಗಟ್ಟಿನಲ್ಲಿ ಹಲವಾರು ದಾನಿಗಳು, ಮಠಗಳು, ಸಂಸ್ಥೆ, ಕೈಗಾರಿಕೊದ್ಯಮಿಗಳು ಕೈಗೂಡಿಸಿರುವುದು ಶ್ಲ್ಯಾಘನೀಯ ಎಂದು ಜಗದೀಶ ಶೆಟ್ಟರ ನುಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು, ನೆರೆ ಪೀಡಿತ ಸ್ಥಳಾಂತರವಾಗುತ್ತಿರುವ ಗ್ರಾಮಗಳ ಜನರು ಹಿಂದೆ ಹೇಗೆ ಇದ್ದರೋ ಅದನ್ನು ಮರೆತು ಇನ್ನೂ ಮುಂದಿನ ಜೀವನ, ಶಿಸ್ತು ಸಂಯಮ ಹಾಗೂ ನೈರ್ಮಲ್ಯಯುತ ವಾತಾವರಣದಲ್ಲಿ ಬದಕಲು ಕಲಿಯಬೇಕು. ಕಲಿತ ಮಕ್ಕಳು ಪೇಟೆಯಲ್ಲಿಯೇ ಯಾಕಾಗಿ ಇರಬಯಸುತ್ತಿದ್ದಾರೆ ಎಂಬುದನ್ನು ಅರಿತು, ಹೊಸ ರೀತಿಯಲ್ಲಿ ಬದುಕಲು ಮಾನಸಿಕ ತಯಾರಿ ಮಾಡಿಕೊಳ್ಳಿ ಎಂದು ಗ್ರಾಮಸ್ಥರಿಗೆ ಕಿವಿ ಮಾತು ಹೇಳಿದರು.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications