ಬಿಜೆಪಿ ಜುಟ್ಟು ಈಶ್ವರಪ್ಪ ಕೈಗೆ ಸಿಕ್ರೆ ಅಧೋಗತಿ

ಬಿಜೆಪಿಯ ಜುಟ್ಟ್ಟು ಜನಿವಾರ ಈಶ್ವರಪ್ಪ ಅವರ ಕೈಗೆ ಸಿಕ್ಕ ಮೇಲೆ, ಬಿಜೆಪಿ ಸರ್ಕಾರ ಪತನ ಶತಃಸಿದ್ಧ.ರಾಜ್ಯವನ್ನು ಕತ್ತಲೆಗೆ ದೂಡಿದ ಅತ್ಯಂತ ಭ್ರಷ್ಟ ಇಂಧನ ಇಲಾಖೆಯ ಸಚಿವರಾದ ಕೀರ್ತಿ ಈಶ್ವರಪ್ಪ ಅವರಿಗೆ ಸಲ್ಲುತ್ತದೆ. ಬಿಜೆಪಿಯ ಭ್ರಷ್ಟತನದ ಫಲವನ್ನು ಬಿಬಿಎಂಪಿ ಚುನಾವಣೆಯಲ್ಲಿ ಸೋಲುವುದರ ಮೂಲಕ ಕಾಣಲಿದೆ. ಸರ್ಕಾರ ಪತನಕ್ಕೆ ಇದು ನಾಂದಿ ಹಾಡಲಿದೆ ಎಂದು ಸಿದ್ದು ಲೇವಡಿ ಮಾಡಿದರು.
ನೈಸ್ ಬಗ್ಗೆ ನೈಸ್ ಮಾತು: ಬಿಎಂಐಸಿ ನೈಸ್ ಯೋಜನೆಗೆ ಕಾಂಗ್ರೆಸ್ ಪಕ್ಷ ವಿರೋಧಿ ಅಲ್ಲ,. ಆದರೆ, ಭೂ ಕಬಳಿಕೆ ಮಾಡಿ ರೈತರಿಗೆ ಕಷ್ಟ ಕೊಟ್ಟರೆ ಸಹಿಸಲು ಸಾಧ್ಯವಿಲ್ಲ. ರೆಡ್ಡಿ ಸೋದರರ ಅಕ್ರಮ ವ್ಯವಹಾರಗಳಿಗೆ ಸಹಕಾರ ನೀಡಿದ್ದು ಬಿಜೆಪಿ ಸರ್ಕಾರದ ಸಾಧನೆ. ಯಡಿಯೂರಪ್ಪ ಅಸಮರ್ಥ ಸಿಎಂ. ರೈತರ ಸಂಕಷ್ಟಗಳಿಗೆ ಪರಿಹಾರ ನೀಡಲಾಗದ ಸರ್ಕಾರ ಇದ್ದರೇನೂ ಪ್ರಯೋಜನ ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರಿಗೆ ಸಿದ್ದು ಹೇಳಿದರು.
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications