ಬಿಜೆಪಿ ಜುಟ್ಟು ಈಶ್ವರಪ್ಪ ಕೈಗೆ ಸಿಕ್ರೆ ಅಧೋಗತಿ

ಬಿಜೆಪಿಯ ಜುಟ್ಟ್ಟು ಜನಿವಾರ ಈಶ್ವರಪ್ಪ ಅವರ ಕೈಗೆ ಸಿಕ್ಕ ಮೇಲೆ, ಬಿಜೆಪಿ ಸರ್ಕಾರ ಪತನ ಶತಃಸಿದ್ಧ.ರಾಜ್ಯವನ್ನು ಕತ್ತಲೆಗೆ ದೂಡಿದ ಅತ್ಯಂತ ಭ್ರಷ್ಟ ಇಂಧನ ಇಲಾಖೆಯ ಸಚಿವರಾದ ಕೀರ್ತಿ ಈಶ್ವರಪ್ಪ ಅವರಿಗೆ ಸಲ್ಲುತ್ತದೆ. ಬಿಜೆಪಿಯ ಭ್ರಷ್ಟತನದ ಫಲವನ್ನು ಬಿಬಿಎಂಪಿ ಚುನಾವಣೆಯಲ್ಲಿ ಸೋಲುವುದರ ಮೂಲಕ ಕಾಣಲಿದೆ. ಸರ್ಕಾರ ಪತನಕ್ಕೆ ಇದು ನಾಂದಿ ಹಾಡಲಿದೆ ಎಂದು ಸಿದ್ದು ಲೇವಡಿ ಮಾಡಿದರು.
ನೈಸ್ ಬಗ್ಗೆ ನೈಸ್ ಮಾತು: ಬಿಎಂಐಸಿ ನೈಸ್ ಯೋಜನೆಗೆ ಕಾಂಗ್ರೆಸ್ ಪಕ್ಷ ವಿರೋಧಿ ಅಲ್ಲ,. ಆದರೆ, ಭೂ ಕಬಳಿಕೆ ಮಾಡಿ ರೈತರಿಗೆ ಕಷ್ಟ ಕೊಟ್ಟರೆ ಸಹಿಸಲು ಸಾಧ್ಯವಿಲ್ಲ. ರೆಡ್ಡಿ ಸೋದರರ ಅಕ್ರಮ ವ್ಯವಹಾರಗಳಿಗೆ ಸಹಕಾರ ನೀಡಿದ್ದು ಬಿಜೆಪಿ ಸರ್ಕಾರದ ಸಾಧನೆ. ಯಡಿಯೂರಪ್ಪ ಅಸಮರ್ಥ ಸಿಎಂ. ರೈತರ ಸಂಕಷ್ಟಗಳಿಗೆ ಪರಿಹಾರ ನೀಡಲಾಗದ ಸರ್ಕಾರ ಇದ್ದರೇನೂ ಪ್ರಯೋಜನ ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರಿಗೆ ಸಿದ್ದು ಹೇಳಿದರು.
More From
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications