ರಾಜ್ಯದಲ್ಲಿ ಮುಂದುವರೆದ ಚರ್ಚ್ ದಾಳಿ

1999ರಲ್ಲಿ ಸ್ಥಾಪನೆಯಾದ ಮೈಸೂರಿನ ಹೋಲಿ ಫ್ಯಾಮಿಲಿ ಚರ್ಚ್ ಮೇಲೆ 2002 ರಲ್ಲೇ ದಾಳಿ ನಡೆದಿತ್ತು. ಆ ಪ್ರಕರಣ ಸದ್ಯ ಕೋರ್ಟ್ ನಲ್ಲಿದೆ. ಆದರೆ, ಈ ಬಾರಿ ನಡೆದಿರುವ ದಾಳಿ ಉದ್ದೇಶ ಪೂರ್ವಕವಾಗಿ ಮಾಡಲಾಗಿದೆ. ಇಲ್ಲಿ ಯಾವುದೇ ಮತಾಂತರ ನಡೆದಿಲ್ಲ. ಆದರೂ ಈ ರೀತಿ ಕೃತ್ಯ ನಡೆದಿರುವುದು ಖಂಡನೀಯ. ಕ್ರೈಸ್ತ ಕನ್ನ್ನಡ ಸಂಘದ ಮುಖ್ಯಸ್ಥ ರಾಯಪ್ಪ ಹೇಳಿದ್ದಾರೆ.
2002 ರಲ್ಲಿ ನಡೆದ ದಾಳಿಗೆ ಕ್ರಮ ಕೈಗೊಳ್ಳಲಾಗಿದೆ. ಅದರ ವಿಚಾರಣೆ ಮುಂದಿನ ತಿಂಗಳು ನಡೆಯಲಿದೆ. ಸದರಿ ಪ್ರಕರಣದ ದೂರನ್ನು ವಿಜಯನಗರ ಠಾಣೆಯಲ್ಲಿ ದಾಖಲಿಸಿಕೊಳ್ಳಲಾಗಿದೆ. ಕಳೆದ ಆರು ತಿಂಗಳಲ್ಲಿ ಚರ್ಚ್ ನ ಹುಂಡಿ ದೋಚಲು ಪ್ರಯತ್ನ ನಡೆಸಲಾಗಿದೆ ಎಂದು ದೂರು ನೀಡಿದ್ದರು. ಆದರೆ, ಈ ಬಾರಿ ಕಾಣಿಕೆ ಹುಂಡಿಯನ್ನು ಒಡೆದಿಲ್ಲ, ಇದು ಕಿಡಿಗೇಡಿಗಳ ಕೃತ್ಯ ಎಂದು ಪ್ರಾಥಮಿಕ ವರದಿಗಳಿಂದ ಕಂಡು ಬಂದಿದೆ . ಆದರೂ ಯಾವ ಕಾರಣಕ್ಕೆ ದಾಳಿ ನಡೆದಿದೆ ಎಂದು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ. ಪ್ರತಿಮೆ ಮುರಿದಿದೆ ತನಿಖೆ ಜಾರಿಯಲ್ಲಿದೆ ಎಂದು ಎಸ್ ಪಿ ಸುನೀಲ್ ಅಗರವಾಲ್ ಹೇಳಿದರು.
ಚರ್ಚ್ ದಾಳಿ ನಿರಂತರ: ಉತ್ತರಕನ್ನಡಜಿಲ್ಲೆಯ ಮುರುಡೇಶ್ವರ ಬಳಿಯ ಪೆರ್ನಮಕ್ಕಿಯ ಸೆಂಟ್ ಅಂಥೋಣಿ ಚರ್ಚ್ ಮೇಲೆ ಕೂಡ ದಾಳಿ ನಡೆದಿದ್ದು, ಗಾಜುಗಳನ್ನು ಒಡೆದು ಹಾಕಲಾಗಿದೆ. ಶ್ವಾನ ದಳದೊಡನೆ ಬಂದ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆನೇಕಲ್, ಹುಸ್ಕೂರ್ ಗೇಟ್, ಭಟ್ಕಳ, ಬೀದರ್ ಚರ್ಚ್ ದಾಳಿ ಪ್ರಕರಣ ನಂತರ ಮೈಸೂರು ಹಾಗೂ ಮುರುಡೇಶ್ವರದಲ್ಲಿ ದಾಳಿ ಸಂಭವಿಸಿದೆ. ನ್ಯಾ. ಸೋಮಶೇಖರ ಅವರ ಆಯೋಗ ಚರ್ಚ್ ದಾಳಿ ಪ್ರಕರಣದ ತನಿಖೆ ನಡೆಸುತ್ತಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications