ಸಿದ್ದರಾಮಯ್ಯ ಅಹಿಂದ ಸಂಸ್ಥಾಪಕರಲ್ಲ: ವಿಶ್ವನಾಥ್

ಸಭಿಕರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿಯಾವ ಪಕ್ಷ ಜಾತ್ಯತೀತ ತತ್ತ್ವ ಪಾಲಿಸುತ್ತದೋ ಅದೇ ಅಹಿಂದ.ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಹಿಂದ ಸ್ಥಾಪಕ
ರಲ್ಲ. ಡಾ.ದ್ವಾರಕನಾಥ್, ಇತರರು ಕೋಲಾರದಲ್ಲಿ ಪ್ರಥಮವಾಗಿ ಅಹಿಂದ ಸ್ಥಾಪಿಸಿದರು. ಸಿದ್ದರಾಮಯ್ಯ ಅವರು ಅಹಿಂದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದರು' ಎಂದರು.
ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆ ಹರಿದಿದೆ. ಮತದಾರರ ಮನೋಭಾವ ನನ್ನನ್ನು ಮತ ಸಂತೆ' ಪುಸ್ತಕ ಬರೆಯಲು ಪ್ರೇರೇಪಿಸಿತು. ಇತ್ತೀಚಿಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ 25 ಸ್ಥಾನ ಗಳಿಗೆ 1000 ಕೋಟಿ ಗೂ. ಹೆಚ್ಚು ಹಣ ವ್ಯಯವಾಗಿದೆ. ಆಯ್ಕೆಯಾಗಿರುವವರ ಪೈಕಿ ಕೆಲವರನ್ನು ಬಿಟ್ಟರೆ ಉಳಿದವರೆಲ್ಲರೂ ಅವರ ವೃತ್ತಿ ಕ್ಷೇತ್ರದ ಅಭಿವೃದ್ಧಿಗಾಗಿಕೋಟ್ಯಂತರ ರೂ. ಖರ್ಚು ಮಾಡಿದ್ದಾರೆ' ಎಂದುದೂರಿದರು.
ವಿಕ ಸಂಪಾದಕರು ಪ್ರೇರಣೆ: ನನ್ನ ಹಳ್ಳಿ ಹಕ್ಕಿಯ ಹಾಡು' ಪುಸ್ತಕ ಬರೆಯಲು ವಿಜಯ ಕರ್ನಾಟಕ ಸಂಪಾದಕ ವಿಶ್ವೇಶ್ವರ್ ಭಟ್ ಅವರೇ ಪ್ರೇರಣೆ. ಒಮ್ಮೆ ಅವರೊಡನೆ ಹಳೆಯ ರಾಜಕೀಯ ನೆನಪನ್ನು ಹಂಚಿಕೊಳ್ಳುತ್ತಿದ್ದಾಗ ಎಲ್ಲವನ್ನು ಪುಸ್ತಕ ರೂಪದಲ್ಲಿ ದಾಖಲಿಸಿ ಎಂದು ಸಲಹೆ ಮಾಡಿದ್ದರು. ಅನಂತರ 3 ತಿಂಗಳ ಬಳಿಕ ಮತ್ತೆ ಸಿಕ್ಕಾಗ ಪುಸ್ತಕ ಬರೆಯುತ್ತಿದ್ದೀರಾ ಎಂದು ಪ್ರಶ್ನಿಸಿದರು. ಅವರ ಸ್ಫೂರ್ತಿಯಿಂದ ನಾನು ಪುಸ್ತಕ ಬರೆಯಲು ಪ್ರಾರಂಭಿಸಿದೆ ಎಂದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications