ಫೆ. 21 ರಂದು ಬಿಬಿಎಂಪಿ ಚುನಾವಣೆ ಅಸಾಧ್ಯ

ಬಿಬಿಎಂಪಿ ಚುನಾವಣೆ ಗೊಂದಲ ಕೋರ್ಟ್ ಸುದ್ದಿ ಸಾರಾಂಶ:
*ಮೀಸಲು ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ(ನ್ಯಾ. ವಿ.ಗೋಪಾಲಗೌಡ ವಿಭಾಗೀಯ ಪೀಠ, ಡಿ. 23, 2009ರ ಆದೇಶ)ವನ್ನು ಸುಪ್ರೀಂಕೋರ್ಟ್ಎತ್ತಿಹಿಡಿದಿದೆ. ಹೊಸ ಮೀಸಲು ಪಟ್ಟಿ ತಯಾರಾಗುವವರೆಗೂ ಚುನಾವಣೆ ಅಸಾಧ್ಯ.
* ಬಿಬಿಎಂಪಿ ಮೀಸಲು ಪ್ರಶ್ನಿಸಿ ವಸುಧಾ ಮತ್ತು ರಮೇಶ್ ಅರ್ಜಿ ಸಲ್ಲಿಕೆ. ಜ. 22 ರಂದು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ದಿಂದ ಅಂಗೀಕಾರ
*ಜ. 27 ರಂದು ನಡೆಯಬೇಕಿದ್ದ ವಿಚಾರಣೆ ಇಂದು ನಡೆಯಿತು. ನ್ಯಾ. ಕೆಜಿ ಬಾಲಕೃಷ್ಣನ್ ನೇತೃತ್ವ ತ್ರಿಸದಸ್ಯ ಪೀಠ ಹೈಕೋರ್ಟ್ ಆದೇಶ ಎತ್ತಿಹಿಡಿದು, ಮೀಸಲು ಬದಲಾವಣೆಗೆ ಕಾಲಾವಕಾಶ ಬೇಕಾದರೆ ಹೈಕೋರ್ಟ್ ಮೊರೆ ಹೋಗಲು ಸರ್ಕಾರಕ್ಕೆ ಅವಕಾಶ.
*ಮೀಸಲಾತಿ ಪಟ್ಟಿ ಪುನ:ಪರಿಷ್ಕರಣೆ ಮಾಡಲು ಕನಿಷ್ಠವೆಂದರೂ 3-4ವಾರಗಳ ಕಾಲಾವಕಾಶ ಬೇಕಾಗುವ ಸಾಧ್ಯತೆಯಿರುವುದರಿಂದ ಫೆ. 21ಕ್ಕೆ ಚುನಾವಣೆ ಅಸಾಧ್ಯ.
*ಮೀಸಲಾತಿ ಪಟ್ಟಿ ತಾರತಮ್ಯದಿಂದ ಕೂಡಿದೆ ಎಂದು ರಮೇಶ್ ಮತ್ತು ಧವನ್ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪರಿಶಿಷ್ಟ ಜಾತಿ ಹಾಗೂ ಪಂಗಡ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನಿಗದಿ ಮಾಡುವಂತೆ ಅರ್ಜಿದಾರರ ಪರ ವಕೀಲ ಶಾಂತಿಭೂಷಣ್ ವಾದ ಮಂಡಿಸಿದರು.
ಕೊನೆಕಿಡಿ: ಮೂರುವರ್ಷಗಳಿಂದ ನೆನೆಗುದಿಯಲ್ಲಿ ಬಿದ್ದಿರುವ ಬಿಬಿಎಂಪಿ ಚುನಾವಣೆ ವ್ಯರ್ಥ ಕಾಲಕ್ಷೇಪದಿಂದ ವರ್ಷದ ಕೊನೆ ತನಕ ಮುಂದೂಡುವ ಸಾಧ್ಯತೆಗಳಿವೆ. ಮಾರ್ಚ್ ನಲ್ಲಿ ಪರೀಕ್ಷೆ ಕಾಲ, ನಂತರ ಮಳೆಗಾಲ,ಮುಂದಿನ ಚಳಿಗಾಲ ತನಕ ಚುನಾವಣೆ ಬಿಸಿ ಇಲ್ಲದೆ ಬಿಬಿಎಂಪಿ ಅಭ್ಯರ್ಥಿಗಳು ನಿರಾಳವಾಗಿರಬಹುದು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications