ಫೆ. 21 ರಂದು ಬಿಬಿಎಂಪಿ ಚುನಾವಣೆ ಅಸಾಧ್ಯ

ಬಿಬಿಎಂಪಿ ಚುನಾವಣೆ ಗೊಂದಲ ಕೋರ್ಟ್ ಸುದ್ದಿ ಸಾರಾಂಶ:
*ಮೀಸಲು ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ(ನ್ಯಾ. ವಿ.ಗೋಪಾಲಗೌಡ ವಿಭಾಗೀಯ ಪೀಠ, ಡಿ. 23, 2009ರ ಆದೇಶ)ವನ್ನು ಸುಪ್ರೀಂಕೋರ್ಟ್ಎತ್ತಿಹಿಡಿದಿದೆ. ಹೊಸ ಮೀಸಲು ಪಟ್ಟಿ ತಯಾರಾಗುವವರೆಗೂ ಚುನಾವಣೆ ಅಸಾಧ್ಯ.
* ಬಿಬಿಎಂಪಿ ಮೀಸಲು ಪ್ರಶ್ನಿಸಿ ವಸುಧಾ ಮತ್ತು ರಮೇಶ್ ಅರ್ಜಿ ಸಲ್ಲಿಕೆ. ಜ. 22 ರಂದು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ದಿಂದ ಅಂಗೀಕಾರ
*ಜ. 27 ರಂದು ನಡೆಯಬೇಕಿದ್ದ ವಿಚಾರಣೆ ಇಂದು ನಡೆಯಿತು. ನ್ಯಾ. ಕೆಜಿ ಬಾಲಕೃಷ್ಣನ್ ನೇತೃತ್ವ ತ್ರಿಸದಸ್ಯ ಪೀಠ ಹೈಕೋರ್ಟ್ ಆದೇಶ ಎತ್ತಿಹಿಡಿದು, ಮೀಸಲು ಬದಲಾವಣೆಗೆ ಕಾಲಾವಕಾಶ ಬೇಕಾದರೆ ಹೈಕೋರ್ಟ್ ಮೊರೆ ಹೋಗಲು ಸರ್ಕಾರಕ್ಕೆ ಅವಕಾಶ.
*ಮೀಸಲಾತಿ ಪಟ್ಟಿ ಪುನ:ಪರಿಷ್ಕರಣೆ ಮಾಡಲು ಕನಿಷ್ಠವೆಂದರೂ 3-4ವಾರಗಳ ಕಾಲಾವಕಾಶ ಬೇಕಾಗುವ ಸಾಧ್ಯತೆಯಿರುವುದರಿಂದ ಫೆ. 21ಕ್ಕೆ ಚುನಾವಣೆ ಅಸಾಧ್ಯ.
*ಮೀಸಲಾತಿ ಪಟ್ಟಿ ತಾರತಮ್ಯದಿಂದ ಕೂಡಿದೆ ಎಂದು ರಮೇಶ್ ಮತ್ತು ಧವನ್ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪರಿಶಿಷ್ಟ ಜಾತಿ ಹಾಗೂ ಪಂಗಡ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನಿಗದಿ ಮಾಡುವಂತೆ ಅರ್ಜಿದಾರರ ಪರ ವಕೀಲ ಶಾಂತಿಭೂಷಣ್ ವಾದ ಮಂಡಿಸಿದರು.
ಕೊನೆಕಿಡಿ: ಮೂರುವರ್ಷಗಳಿಂದ ನೆನೆಗುದಿಯಲ್ಲಿ ಬಿದ್ದಿರುವ ಬಿಬಿಎಂಪಿ ಚುನಾವಣೆ ವ್ಯರ್ಥ ಕಾಲಕ್ಷೇಪದಿಂದ ವರ್ಷದ ಕೊನೆ ತನಕ ಮುಂದೂಡುವ ಸಾಧ್ಯತೆಗಳಿವೆ. ಮಾರ್ಚ್ ನಲ್ಲಿ ಪರೀಕ್ಷೆ ಕಾಲ, ನಂತರ ಮಳೆಗಾಲ,ಮುಂದಿನ ಚಳಿಗಾಲ ತನಕ ಚುನಾವಣೆ ಬಿಸಿ ಇಲ್ಲದೆ ಬಿಬಿಎಂಪಿ ಅಭ್ಯರ್ಥಿಗಳು ನಿರಾಳವಾಗಿರಬಹುದು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications