ಶ್ರೀಕೃಷ್ಣ ದೇವರಾಯನಂತೆ ರಾಜ್ಯಭಾರ ಮಾಡಿ

ಯಡಿಯೂರಪ್ಪ ಅವರೇ, ಈ ಮಹೋತ್ಸವ ಮಾಡಿದರೆ ಸಾಲದು, ಕೃಷ್ಣ ದೇವರಾಯ ತನ್ನ ಪ್ರಜೆಗಳನ್ನು ಹೇಗೆ ನಡೆಸಿಕೊಳ್ಳುತ್ತಿದ್ದ , ನೋಡಿಕೊಳ್ಳುತ್ತಿದ್ದ, ಕಲೆ ಮತ್ತು ಸಾಹಿತ್ಯಕ್ಕೆ ಎಷ್ಟೆಲ್ಲಾ ಪ್ರೋತ್ಸಾಹ ನೀಡುತ್ತಿದ್ದ, ತನ್ನ ರಾಜ್ಯದ ಗಡಿಯನ್ನು ಹೇಗೆ ರಕ್ಷಿಕೊಳ್ಳುತ್ತಿದ್ದ ಇತ್ಯಾದಿ ಅಂಶಗಳನ್ನು ನೀವೂ ಅನುಸರಿಸಬೇಕು ಎಂದು ಸುಷ್ಮಾ ಮುಖ್ಯಮಂತ್ರಿಗಳಿಗೆ ಕಿವಿಮಾತು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಶ್ರೀಕೃಷ್ಣ ದೇವರಾಯನ ಕಾಲದ ಆಡಳಿತವನ್ನು ಮರುಕಳಿಸುವಂಥ ಆಡಳಿತ ನೀಡುತ್ತೇನೆ. ಈ ಕಾರ್ಯಕ್ರಮದ ಉದ್ದೇಶ ಆಡಂಬರ ಮಾಡಬೇಕೆಂದಲ್ಲ . ನಾವು ಇಂಥ ಪ್ರಗತಿಯತ್ತ ಸಾಗುತ್ತೇವೆ ಎಂದು ವಿವರಿಸಲು ಎಂದು ಮಾರ್ಮಿಕವಾಗಿ ನುಡಿದರು. ಹಂಪಿಯಲ್ಲಿ ಅನೈತಿಕ ಚಟುವಟಿಕೆಗಳನ್ನೂ ಹತ್ತಿಕ್ಕಬೇಕಿದೆ. ಈ ಸಂಬಂಧ ಸರಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಆಶ್ವಾಸನೆ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ರವಿಶಂಕರ್ ಗುರೂಜಿ, ಕೇಂದ್ರ ಗೃಹಸಚಿವ ಚಿದಂಬರಂ, ಅರವಿಂದ ಲಿಂಬಾವಳಿ, ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ, ಶ್ರೀ ರಾಮುಲು, ಶಾಸಕ ಆನಂದ್ ಸಿಂಗ್, ನಟ ಸಾಯಿ ಕುಮಾರ್ ಮುಂತಾದವರು ಹಾಜರಿದ್ದರು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications