ನೈಸ್ ಹಗರಣದಲ್ಲಿ ನಮ್ಮವರಿಲ್ಲ:ಎಚ್ಡಿಕೆ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಈಶ್ವರಪ್ಪ ಅವರು ಅನಂತ್ ಕುಮಾರ್ ಮತ್ತು ಯಡಿಯೂರಪ್ಪ ಜೋಡಿಯನ್ನು ಚಂದ್ರಗುಪ್ತ ಮೌರ್ಯ ಮತ್ತು ಚಾಣಕ್ಯರಿಗೆ ಹೋಲಿಕೆ ಮಾಡಿದ್ದಾರೆ. ಗುಪ್ತ ಮತ್ತು ಚಾಣಕ್ಯರ ಆಡಳಿತವನ್ನು ನಾವು ನೋಡಿಲ್ಲ ಆದರೆ ಓದಿದ್ದೇವೆ. ಮೂರು ದಿನಗಳ ಕಾಲ ಬಳ್ಳಾರಿಯಲ್ಲಿ ಕೃಷ್ಣದೇವರಾಯನ ಪಟ್ಟಾಭಿಷೇಕ ಮಹೋತ್ಸವವನ್ನು ಆಚರಿಸಿದರು. ಅಲ್ಲಿ ನೆರೆ ಸಂತ್ರಸ್ತರು ಊಟ, ವಸತಿ ಇಲ್ಲದೆ ಸಂಕಷ್ಟ ದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಈ ಅದ್ದೂರಿ ಉತ್ಸವ ಬೇಕಿತ್ತೇ ಎಂದು ಗುಡುಗಿದ್ದಾರೆ.
ಬೆಳಗಾವಿ ಚವಾಣ್ ಗೆ ತರಾಟೆ:ಮಹಾರಾಷ್ಟ್ರದ ಮುಖ್ಯಮಂತ್ರಿ ಅಶೋಕ್ ಚವ್ಹಾಣ್ ಕಾಲು ಕೆರೆದುಕೊಂಡು ಜಗಳಕ್ಕೆ ಬರುತ್ತಿದ್ದಾರೆ. ಜನರ ಭಾವನೆ ಕೆರಳಿಸುವ ಮಾತುಗಳು ಸಲ್ಲ. ಗಡಿಭಾಗ ಇಬ್ಬರಿಗೂ ಸೇರಿದ್ದಾದರೆ ಎರಡು ಸರ್ಕಾರದವರೂ ಜನರ ಯೋಗಕ್ಷೇಮ ವಿಚಾರಿಸಬೇಕು ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದರು.ಬೆಳಗಾವಿಗೆ ಆಗಮಿಸಿದ್ದ ಅಶೋಕ್ ಚವ್ಹಾಣ್ ಅವರು ಗಡಿಭಾಗದ ಮರಾಠಿಗರನ್ನು ಕರ್ನಾಟಕ ಕೀಳಾಗಿ ಕಾಣುತ್ತಿದೆ ಎಂದಿದ್ದರು.
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications