ಪ್ರತ್ಯೇಕ ಸೈಬರ್ ಪೊಲೀಸ್ ಪಡೆ ಅಗತ್ಯ: ಮೊಯ್ಲಿ

ವೆಬ್ಸೈಟ್ಗಳ ಎಲ್ಲ ವರ್ಗಗಳನ್ನು ನಿಷೇಧಿಸಬೇಕೆಂದು ತಾನು ಹೇಳುವುದಿಲ್ಲ. ಆದರೆ ಅಶ್ಲೀಲ ಸಾಹಿತ್ಯ ಮತ್ತು ದ್ವೇಷದ ಭಾಷಣ ಪ್ರಸಾರದ ಮೇಲೆ
ಸರಕಾರ ಅಗತ್ಯ ನಿಷೇಧ ಹೇರಬೇಕು ಎಂದು ಅವರು ಹೇಳಿದರು. ಸಾಹಿತಿಗಳು ಮತ್ತು ಕಲಾವಿದರ ಬೌದಿಟಛಿಕ ಆಸ್ತಿ ಹಕ್ಕುಗಳು ಹೆಚ್ಚಿನ ಸಂದರ್ಭಗಳಲ್ಲಿ
ಅನಧಿಕೃತವಾಗಿ ವೆಬ್ಸೈಟ್ಗಳ ಮೂಲಕ ಉಲ್ಲಂಘನೆಗೊಳಗಾಗುತ್ತವೆ. ಅಲ್ಲದೆ ಹಣಕಾಸಿನ ವಂಚನೆ ಪ್ರಕರಣಗಳನ್ನು ಕೂಡಾ ಎಸಗಲಾಗುತ್ತದೆ.
ಸೈಬರ್ ಕಾನೂನು ಜಾರಿ ಕಾರ್ಯಕ್ರಮ ಮತ್ತು ರಾಷ್ಟ್ರೀಯ ಸಲಹಾಸಭೆಯಲ್ಲಿ ಮಾತನಾಡಿದ ಅವರು, ಹೆಚ್ಚುತ್ತಿರುವ ಸೈಬರ್ ಅಪರಾಧಗಳಿಗೆ ಇಂದು ಹೆಚ್ಚೆಚ್ಚು ಸಂಖ್ಯೆಯಲ್ಲಿ ಜನರು ಬಲಿಪಶು ಗಳಾಗುತ್ತಿದ್ದಾರೆ.ಅಶ್ಲೀಲ ಭಾಷೆ ಬಳಸಿ ಇ-ಮೇಲ್ಗಳನ್ನು ಇಂಟರ್ನೆಟ್ ಬಳಕೆದಾರರು ಪಡೆಯುತ್ತಿರುವ ಬಗ್ಗೆ ಅಸಂಖ್ಯಾತ ದೂರುಗಳಿವೆ.ವೆಬ್ಸೈಟಿನಲ್ಲಿ ನೀಡಲಾಗುವ ವೈವಾಹಿಕ ಮಾಹಿತಿ, ಉದ್ಯೋಗಾಕಾಂಕ್ಷಿಯ ವೈಯಕ್ತಿಕ ಮಾಹಿತಿ ಅಥವಾ ಸಾಮಾಜಿಕ ನೆಟ್ವರ್ಕಿಂಗ್ನ್ನು ದುರುಪಯೋಗಪಡಿಸಲು ಸೈಬರ್ ಅಪರಾಧಿಗಳು ಹಾತೊರೆಯುತ್ತಿರುತ್ತಾರೆ ಎಂಬುದಾಗಿ ಅವರು ಹೇಳಿದರು.
ಸೈಬರ್ ಕಾನೂನು ಅಗತ್ಯ: ಈ ಸಂದರ್ಭ ಮಾತನಾಡಿದ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯ್ಲಿ, ಸೀಮಾತೀತವಾಗಿ ತಂತ್ರಜ್ಞಾನದ ಬಳಕೆ
ಹೆಚ್ಚುತ್ತಿರುವ ಕಾರಣ ಇಂದು ಸೈಬರ್ ಕಾನೂನು ಅಗತ್ಯ ಹೆಚ್ಚಿದೆ. ಸೈಬರ್ ಕಾನೂನು ಕಟ್ಟುನಿಟ್ಟಾಗಿ ಜಾರಿಯಾದಾಗ ಮಾತ್ರ ಮಾಹಿತಿ ತಂತ್ರಜ್ಞಾನ ಉದ್ಯಮದ ಬಳಕೆ ಅರ್ಥಪೂರ್ಣವಾಗಿರಲು ಸಾಧ್ಯ. ಸೈಬರ್ ಅಪರಾಧಗಳನ್ನು ತಡೆಯಲು ಪ್ರತ್ಯೇಕ ಪೊಲೀಸ್ ಪಡೆ ಬೇಕು. ಇಂತಹ ಅಪರಾಧಗಳನ್ನು ನಿಯಂತ್ರಿಸಲು ವಿಶೇಷ ತನಿಖಾ ಸಂಸ್ಥೆಯೊಂದನ್ನು ರಚಿಸುವ ಅಗತ್ಯವಿದೆ ಎಂದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications