ಡೊಳ್ಳು ಬಡಿದು ದೆಹಲಿ ದಿಲ್ ಗೆದ್ದ ಮಕ್ಕಳು

ಬೆಂಗಳೂರಿನ ಆರ್.ವಿ. ಶಾಲೆ, ಜೀವನಭೀಮಾನಗರದ ಸೇಕ್ರೆಡ್ ಹಾರ್ಟ್ ಶಾಲೆ ಹಾಗೂ ಜೀವನಭೀಮಾನಗರದ ಸರಕಾರಿ ಶಾಲೆ-ಈ 3 ಶಾಲೆಗಳಿಂದ ಒಟ್ಟು 160 ಮಕ್ಕಳನ್ನು ಇದಕ್ಕಾಗಿ ಆಯ್ಕೆ ಮಾಡಲಾಗಿತ್ತು.ಇವರಲ್ಲಿ 140 ಹೆಣ್ಣು ಮಕ್ಕಳು. ಎಲ್ಲರೂ 8 ಮತ್ತು 9 ನೇ ತರಗತಿ ಕಲಿಯುತ್ತಿರುವವರು. 3 ತಿಂಗಳು ಕಠಿಣ ಅಭ್ಯಾಸ ಫಲ ಕೊಟ್ಟಿತು ತುಂಬಾ ಸಂತೋಷವಾಗಿದೆ ಎನ್ನುತ್ತಾರೆ ನೃತ್ಯ ಸಂಯೋಜನೆ ಮಾಡಿದ ಬೆಂಗಳೂರಿನ ಸುಜಾತಾ ಮೂರ್ತಿ .
ದಕ್ಷಿಣ ಭಾರತದಿಂದ ಪಥ ಸಂಚಲನದಲ್ಲಿ ಭಾಗವಹಿಸಿದ ಏಕೈಕ ತಂಡ ಎಂಬ ಹೆಗ್ಗಳಿಕೆ ಹೊಂದಿದ್ದ ನಮ್ಮ ಶಾಲಾ ಮಕ್ಕಳ ತಂಡಕ್ಕೆ ಜ.31 ರಂದು ಬೆಳಿಗ್ಗೆ ಅತ್ಯುತ್ತಮ ಪ್ರದರ್ಶನ ನೀಡಿದ ತಂಡ ಎಂದು ಫಲಕ ನೀಡಿ ಗೌರವಿಸಲಾಯಿತು.
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications