ಆರೆಸ್ಸೆಸ್ ಗೆ ಮುಂಬೈ ಚಿಂತೆ ಯಾಕೆ?: ಶಿವಸೇನೆ

ಪಕ್ಷದ ಮುಖವಾಣಿ 'ಸಾಮ್ನಾ' ದಲ್ಲಿ ಆರ್ಎಸ್ಎಸ್ ವಿರುದ್ದ ಹರಿಹಾಯ್ದಿರುವ ಸೇನೆ, 1992ರ ಹಿಂಸಾಚಾರದಲ್ಲಿ ಹಿಂದೂಗಳನ್ನು ರಕ್ಷಿಸಿದ್ದು ಶಿವಸೇನೆ ಹೊರತು ಆರ್ಎಸ್ಎಸ್ ಅಲ್ಲ. ನಿಮ್ಮ ವ್ಯಾಪ್ತಿ ಮೀರಿ ಹೇಳಿಕೆ ನೀಡಬೇಡಿ. ಮುಂಬೈ ವಿಚಾರದಲ್ಲಿ ಆರ್ಎಸ್ಎಸ್ ಯಾವುದೇ ಹೇಳಿಕೆ ನೀಡಬಾರದು. ಮುಂಬೈ ಮಹಾರಾಷ್ಟ್ರ ಮತ್ತು ಮರಾಠಿಗರಿಗೆ ಸೇರಿದ್ದು. ದಕ್ಷಿಣಭಾರತಕ್ಕೆ ಹೋಗಿ ಹಿಂದಿ ಉದ್ದಾರ ಮಾಡುವ ಕೆಲಸ ಮಾಡಿ ಎಂದು ಉದ್ಭವ್ ಠಾಕ್ರೆ ತಮ್ಮ ಪಕ್ಷದ ಮುಖವಾಣಿಯಲ್ಲಿ ಹೇಳಿಕೆ ನೀಡಿದ್ದಾರೆ. ಬಿಜೆಪಿ, ಆರ್ಎಸ್ಎಸ್ ವಿರುದ್ದ ಹೇಳಿಕೆ ನೀಡಿರುವ ಶಿವಸೇನೆಯ ವರ್ತನೆಯ ಬಗ್ಗೆ ಬೇಸರ ವ್ಯಕ್ತ ಪಡಿಸಿದೆ.
ಮುಂಬೈ ಎಲ್ಲಾ ಭಾರತೀಯರಿಗೆ ಸೇರಿದ್ದು, ನಾವೆಲ್ಲಾ ಭಾರತೀಯರು. ರಾಜಕೀಯಕ್ಕಾಗಿ ದೇಶ ವಿಭಜನೆಯ ಕೆಲಸ ಬೇಡ. ಯಾವುದೇ ಭಾರತೀಯ ಭಾರತದ ಯಾವುದೇ ಭಾಗದಲ್ಲಿ ಸಂಪಾದಿಸಿ ಜೀವನ ನಡೆಸ ಬಹುದು. ಉತ್ತರ ಭಾರತೀಯರನ್ನು ಮುಂಬೈನಲ್ಲಿ ರಕ್ಷಿಸ ಬೇಕಾಗಿದೆ ಎಂದು ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ನೀಡಿದ್ದರು.
More From
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications