ಬೆಳಗಾವಿ ಮಹಾರಾಷ್ಟ್ರದಲ್ಲಿ, ಉಪರಾಷ್ಟ್ರಪತಿ ಕಚೇರಿ

ಜನವರಿ 11 ರಂದು ಉಪರಾಷ್ಟ್ರಪತಿಗಳ ಸಚಿವಾಲಯದ ಅಧೀನ ಕಾರ್ಯದರ್ಶಿ ಮಹಿತಾಬ್ ಸಿಂಗ್ ಬೆಳಗಾವಿ ಜಿಲ್ಲಾಧಿಕಾರಿ/ ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿ ಅವರಿಗೆ ಪ್ರತ್ಯೇಕ ಪತ್ರ ಬರೆದು ಅದರಲ್ಲಿ ಜಿಲ್ಲಾಧಿಕಾರಿ/ ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿ, ಬೆಳಗಾವಿ ಜಿಲ್ಲೆ, ಮಹಾರಾಷ್ಟ್ರ ಎಂದು ವಿಳಾಸವನ್ನು ನಿರ್ದೇಶಿಸಿದ್ದಾರೆ.
ಉಪರಾಷ್ಟ್ರಪತಿ ಸಚಿವಾಲಯದ ಈ ನಡುವಳಿಕೆಗೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿದ್ದು, ತೀವ್ರ ಪ್ರತಿಭಟನೆ ನಡೆಸಲು ಮುಂದಾಗಿವೆ. ಉಪರಾಷ್ಟ್ರಪತಿ ಕಾರ್ಯಾಲಯದಲ್ಲಿ ಈ ತಪ್ಪಿಗೆ ಕಾರಣರಾದ ಅಧಿಕಾರಿಯನ್ನು ತಕ್ಷಣ ಪತ್ತೆ ಹಚ್ಚಿ ಕ್ರಮ ಜರುಗಿಸಬೇಕುಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಹೇಳಿಕೆ ನೀಡಿದ್ದಾರೆ.
More From
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications