ರಾಹುಲ್ ಗೆ ಬುದ್ದಿ ಭ್ರಮಣೆ: ಬಾಳಾ ಠಾಕ್ರೆ

'ಸಾಮ್ನಾ' ಪತ್ರಿಕೆಯ ಸಂಪಾದಕೀಯದಲ್ಲಿ ಠಾಕ್ರೆ, ಹಿಂದಿನಿಂದಲೂ ನೆಹರೂ - ಗಾಂಧಿ ಕುಟುಂಬ ಮುಂಬೈ ವಿರೋಧಿಯಾಗಿತ್ತು. ಉತ್ತರ ಭಾರತದ ರಾಜಕಾರಿಣಿಗಳು ಮರಾಠಿ ಭಾಷಿಗರ ಉದ್ಧಾರಕ್ಕೆ ಕೆಲಸ ಮಾಡಿಲ್ಲ. ಮುಂಬೈ ದಾಳಿಯಲ್ಲಿ ಬಲಿದಾನ ಹೊಂದಿದ ಕರ್ಕರೆ, ಕಾಮ್ಟೆ, ಸಲಾಸ್ಕರ್, ಒಂಬ್ಲೆ ಹೆಮ್ಮೆಯ ಮರಾಠಿಗರೇ ಹೊರತು ಬಿಹಾರಿಗಳಲ್ಲ ಎನ್ನುವ ವಿಷಯ ಕಾಂಗ್ರೆಸ್ ಯುವರಾಜನಿಗೆ ತಿಳಿದಿರಲಿ. ಇಂತಹ ರಾಜಕಾರಿಣಿಗಳಿಂದ ಮುಂಬೈ ಮಹಾನಗರವನ್ನು ರಕ್ಷಿಸಲು ಕೇವಲ ಶಿವಸೇನೆಯಿಂದ ಮಾತ್ರ ಸಾಧ್ಯ. ರಾಹುಲ್ ಗಾಂಧೀ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ. ಅವರು ಮರಾಠಿ ಭಾಷಿಗರನ್ನು ಅಪಮಾನಿಸಿದ್ದಾರೆಂದು ಠಾಕ್ರೆ ತಿರುಗೇಟು ನೀಡಿದ್ದಾರೆ.
ಬಿಹಾರದ ಬುದ್ಧ್ ಗಯಾ ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್, ಶಿವಸೇನೆ ಜನರಲ್ಲಿ ಭಾಷಾವಾರು ವಿಷಬೀಜವ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಮುಂಬೈ ಎಲ್ಲಾ ಭಾರತೀಯರಿಗೆ ಸೇರಿದ್ದು, ಸೇನೆ ತನ್ನ ನಿಲುವನ್ನು ಬದಲಿಸದಿದ್ದಲ್ಲಿ ಜನರೇ ಅವರಿಗೆ ಸೂಕ್ತ ಪಾಠ ಕಲಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications