ಬೆಂಗಳೂರಿಗೆ ಆರೆಸ್ಸೆಸ್ ಮುಖಂಡರ ದಂಡು

ಸಮಾನ ಮನಸ್ಕ ಸೇವಾಸಂಸ್ಥೆಗಳ ಈ ಸಮಾವೇಶದಲ್ಲಿ ಸುಮಾರು 700 ಸಂಸ್ಥೆಗಳಿಂದ ಆಗಮಿಸುವ 1500 ಕ್ಕೂ ಹೆಚ್ಚು ಕಾರ್ಯಕರ್ತರು ಪರಸ್ಪರ ವಿಚಾರ ವಿನಿಮಯ ಮತ್ತು ಕಾರ್ಯಾವಲೋಕನ ಮಾಡಲಿದ್ದಾರೆ ಎಂದು ಸೇವಾ ಸಂಗಮದ ಅಧ್ಯಕ್ಷ ಸೀತಾರಾಮ ಕೆದಿಲಾಯ ಮಂಗಳವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ನಡೆಯಲಿರುವ ಸೇವಾ ಸಂಗಮದ ಶಿಬಿರದಲ್ಲಿ ಸಮಾಜಕಾರ್ಯಕ್ಕಾಗಿ ತಮ್ಮ ಜೀವನವನ್ನುಮುಡಿಪಾಗಿಟ್ಟಿರುವ ನಾಡಿನ ಪ್ರಮುಖರು ಹಾಗೂ ಆರ್.ಎಸ್.ಎಸ್.ನ ಹಿರಿಯ ಅಧಿಕಾರಿಗಳು ಸ್ವಂಸೇವಕರಿಗೆ ಮಾರ್ಗದರ್ಶನ ಮಾಡಲಿದ್ದಾರೆ.
ಸಾಮಾಜಿಕ ಪರಿವರ್ತನೆಯ ಮೂಲಕ ರಾಷ್ಟ್ರ ಪುನರ್ನಿರ್ಮಾಣ ಎನ್ನುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ಧಾಂತದಿಂದ ಪ್ರೇರಣೆ ಪಡೆದು ಸಾವಿರಾರು ಸ್ವಯಂಸೇವಕರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸುಮಾರು 1,57,000 ದಷ್ಟು ಸೇವಾ ಚಟುವಟಿಕೆಗಳ
ಮೂಲಕ ಸಮಾಜೋಪಯೋಗೀ ಫಲಿತಾಂಶಗಳನ್ನೂ ಈ ಕಾರ್ಯಕರ್ತರು ನೀಡುತ್ತಿದ್ದಾರೆ ಎಂದು ಕೆದಿಲಾಯ ವಿವರಿಸಿದರು.
ಕಾರ್ಯಕ್ರಮದ ವಿವರಗಳು : ಫೆಬ್ರವರಿ 6 ಶನಿವಾರ ಬೆಳಗ್ಗೆ 9.30 ಗೆ ಸೇವಾಕಾರ್ಯಗಳ ಪ್ರದರ್ಶಿನಿಯ ಉದ್ಘಾಟನೆ. ಬೆಳಗ್ಗೆ 11 ಗಂಟೆಗೆ ಸೇವಾಸಂಗಮ 2010 ರ ಉದ್ಘಾಟನೆ ಶ್ರೀ ರವಿಶಂಕರ್, ಸ್ಥಾಪಕರು ದಿ ಆರ್ಟ್ ಆಫ್ ಲಿವಿಂಗ್ ಅವರಿಂದ. ಭಾಷಣ : ಕೆ.ಎಸ್. ಸುದರ್ಶನ್, ಭೂತಪೂರ್ವ ಸರಸಂಘಚಾಲಕರು, ಆರ್.ಎಸ್.ಎಸ್.
ಫೆಬ್ರವರಿ 7 ಭಾನುವಾರ ಬೆಳಗ್ಗೆ 11 ಗಂಟೆಗೆ ಸ್ವಯಂಸೇವಾ ಸಂಸ್ಥೆಗಳ ಮಿಲನ. ಸಂಜೆ 5.30 ಕ್ಕೆ ಸಾರ್ವಜನಿಕ ಸಮಾರಂಭ. ಭಾಷಣ : ಮೋಹನ್ ಭಾಗವತ್, ಸರಸಂಘಚಾಲಕರು, ಆರ್.ಎಸ್.ಎಸ್.
ಫೆಬ್ರವರಿ 8 ಸೋಮವಾರ ಸೇವಾಸಂಗಮದಲ್ಲಿ ಭಾಗವಹಿಸುವ ಆರ್.ಎಸ್.ಎಸ್.ನ ಹಿರಿಯರು: ಭಯ್ಯಾಜಿ ಜೋಶಿ, ಸರಕಾರ್ಯವಾಹರು. ದತ್ತಾತ್ರೇಯ ಹೊಸಬಾಳೆ, ಸಹ ಸರಕಾರ್ಯವಾಹರು, ಮದನದಾಸ ದೇವಿ, ಸೀತಾರಾಮ್ ಕೆದಿಲಾಯ ಮೊದಲಾದವರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications