ವಾಟಾಳ್ ಗೆ ಕನ್ನಡ ಭೂಷಣ ರಾಜ್ಯ ಪ್ರಶಸ್ತಿ

ಈ ಪ್ರಶಸ್ತಿಯನ್ನು ಪ್ರಸಕ್ತ ವರ್ಷದಿಂದ ಆರಂಭಿಸಲಾಗುತ್ತಿದ್ದು ಮೊಟ್ಟ ಮೊದಲ ಬಾರಿಗೆ ವಾಟಾಳ್ ಅವರಿಗೆ ನೀಡಲಾಗುತ್ತಿದೆ. ಫೆ.4 ರಂದು ಬೆಳಿಗ್ಗೆ 11ಗಂಟೆಗೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಅಂಗಣದಲ್ಲಿ ಪ್ರಶಸ್ತಿ ಪ್ರದಾನ ಮತ್ತು ವಾಟಾಳ್ ಅಭಿನಂದನಾ ಸಮಾರಂಭ ಅದ್ದೂರಿಯಾಗಿ ನೆರವೇರಲಿದೆ. ರಾಜ್ಯ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಮಳೀಮಠ್ ಅಧ್ಯಕ್ಷತೆವಹಿಸಲಿದ್ದಾರೆ.
ಸಮಾರಂಭವನ್ನು ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರೆ ಗೌಡ ಉದ್ಘಾಟಿಸಲಿದ್ದಾರೆ. ಖ್ಯಾತ ಸಾಹಿತಿ ಡಾ. ಕಂಬಾರ ವಾಟಾಳ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಸಮಾರಂಭದಲ್ಲಿ ಲಲಿತಾ ನಾಯಕ್, ಮುಖ್ಯಮಂತ್ರಿ ಚಂದ್ರು, ಕವಿ ಸಿದ್ದಲಿಂಗಯ್ಯ, ಸಾಹಿತಿ ದೊಡ್ಡರಂಗೇಗೌಡ, ನಲ್ಲೂರು ಪ್ರಸಾದ್, ದಲಿತ ಸಮಿತಿ ಅಧ್ಯಕ್ಷಎನ್. ಮೂರ್ತಿ ಮುಂತಾದವರು ಭಾಗವಹಿಸಲಿದ್ದಾರೆಂದು ಸಂಘದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
More From
-
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Ragi Ambli: ಬೇಸಿಗೆಯ ಬಿಸಿಲಿಗೆ ತಂಪೆರೆಯುವ 'ರಾಗಿ ಅಂಬಲಿ'; ಮನೆಯಲ್ಲೇ ಮಾಡುವ ಸುಲಭ ವಿಧಾನ ಇಲ್ಲಿದೆ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ












Click it and Unblock the Notifications