ಬನವಾಸಿ ಬಳಗದ ನುಡಿಯರಿಮೆ ಮತ್ತು ಕಲಿಕೆ

ಇದೇ ನಿಟ್ಟಿನಲ್ಲಿ ಬರೋ ಫೆಬ್ರವರಿ 7ರ ಭಾನುವಾರ ಬೆಳಿಗ್ಗೆ 11 ಘಂಟೆಗೆ, ಬೆಂಗಳೂರಿನ ಜೆ.ಸಿ.ರಸ್ತೆಯಲ್ಲಿರುವ ಭಗವಾನ್ ಮಹಾವೀರ ಜೈನ್ ಕಾಲೇಜಿನಲ್ಲಿ "ನುಡಿಯರಿಮೆ ಮತ್ತು ಕಲಿಕೆ" ಅನ್ನುವ ವಿಚಾರ ಸಮ್ಮೇಳನವನ್ನು ಹಮ್ಮಿಕೊಂಡಿದ್ದೇವೆ. ನಾಡಿನ ಖ್ಯಾತ ಭಾಷಾ ವಿಜ್ಞಾನಿಗಳಾದ ನಾಡೋಜ ಡಾ. ಡಿ.ಎನ್. ಶಂಕರಭಟ್, ಡಾ. ಎನ್.ಎಸ್. ರಘುನಾಥ್, ಡಾ. ಕೆ.ವಿ. ನಾರಾಯಣ ಮತ್ತು ನ್ಯೂಯಾರ್ಕ್ ನ ಸ್ಟೋನಿಬ್ರುಕ್ ವಿಶ್ವವಿದ್ಯಾಲಯದ ಪ್ರೋಫೆಸರ್ ಡಾ. ಎಸ್.ಎನ್. ಶ್ರೀಧರ್ ಅವರು ಭಾಗವಹಿಸಿ ಉಪನ್ಯಾಸ ನೀಡಲಿದ್ದಾರೆ.
ಕರ್ನಾಟಕವೊಂದೇ ಅಲ್ಲದೇ ದೇಶದ ಹಲವು ಭಾಗದಿಂದ ಶಿಕ್ಷಣ ಮತ್ತು ಭಾಷಾ ವಿಜ್ಞಾನದ ವಿಷಯಗಳಲ್ಲಿ ಅಪಾರ ಸಾಧನೆಗೈದಿರುವ 90ಕ್ಕೂ ಹೆಚ್ಚು ಗಣ್ಯರು ಈ ಕಾರ್ಯಕ್ರಮದಲ್ಲಿ, ಅಲ್ಲಿ ನಡೆಯುವ ಚರ್ಚೆಗಳಲ್ಲಿ ಭಾಗವಹಿಸಲಿದ್ದಾರೆ ಬನವಾಸಿ ಬಳಗದ ಕಾರ್ಯದರ್ಶಿ ಕಿರಣ್ ಬಿ.ಆರ್. ತಿಳಿಸಿದ್ದಾರೆ. ಈ ವಿಚಾರ ಸಮ್ಮೇಳನದ ಇನ್ನಿತರ ಅನೇಕ ಮಾಹಿತಿಗಳಿಗೆ ನೋಡಿ : http://banavasibalaga.org/kn2010.html
ಸೂಚನೆ : ಈ ಕಾರ್ಯಕ್ರಮ ಒಂದು ಶೈಕ್ಷಣಿಕ ಕಾರ್ಯಕ್ರಮವಾದ್ದರಿಂದ ವಿಶೇಷ ಆಹ್ವಾನಿತರಿಗೆ ಮಾತ್ರ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications