ಸಾಮಾನ್ಯರಿಗೆ ತೈಲೋತ್ಪನ್ನ ಬೆಲೆ ಏರಿಕೆಯ ಶಾಕ್

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸರಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಮತ್ತು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಸೀಮೆಎಣ್ಣೆ ದರವನ್ನು ಏರಿಸಲು ಪಾರೀಖ್ ಸಮಿತಿ ಶಿಪಾರಸು ಮಾಡಿದೆ. ಇದರ ಪ್ರಕಾರ, ಪೆಟ್ರೋಲ್ 3 ರು., ಡೀಸೆಲ್ 1 ರು., ಸೀಮೆಎಣ್ಣೆ 6 ರು. ಮತ್ತು ಅಡುಗೆ ಅನಿಲ ಕನಿಷ್ಠ 100 ರು. ಏರಲಿದೆ.
ಆದರೆ, ಹಣದುಬ್ಬರವನ್ನು ನಿಯಂತ್ರಣದಲ್ಲಿರಲು ಮತ್ತು ಏರಿದ ಬೆಲೆಗಳನ್ನು ಇಳಿಸಲು ಕೇಂದ್ರ ಸರಕಾರ ಹರಸಾಹಸಪಡುತ್ತಿರುವ ಸಂದರ್ಭದಲ್ಲಿ ಪಾರೀಖ್ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಒಪ್ಪಿಕೊಳ್ಳುವ ಸಾಧ್ಯತೆಗಳು ತುಂಬ ಕಡಿಮೆ ಕಾಣುತ್ತಿವೆ. ಇನ್ನೊಂದು ವಾರದ ಒಳಗಡೆ ಕೇಂದ್ರ ಸಂಪುಟ ಸಭೆಯಲ್ಲಿ ಪಾರೀಖ್ ಸಮಿತಿಯ ವರದಿಯನ್ನು ಮಂಡಿಸಲಾಗುವುದು ಎಂದು ಪೆಟ್ರೋಲಿಯಂ ಸಚಿವ ಮುರಳಿ ದೇವ್ರಾ ಹೇಳಿದ್ದಾರೆ.
ತೈಲೋತ್ಪನ್ನಗಳ ಬೆಲೆ ಏರಿಸುವಲ್ಲಿ ಕೇಂದ್ರ ಅನುಸರಿಸುತ್ತಿರುವ ನೀತಿ ಸಮಂಜಸವಾಗಿಲ್ಲ ಎಂದು ಸಮಿತಿ ಹೇಳಿದೆ. ಅಲ್ಲದೆ, ಸರಕಾರಿ ಸ್ವಾಮ್ಯದ ಮತ್ತು ಖಾಸಗಿ ಮಾಲಿಕತ್ವದ ಸಂಸ್ಥೆಗಳಿಗೆ ಬೆಲೆ ನಿಯಂತ್ರಿಸಲು ಸಮಾನ ಅವಕಾಶ ನೀಡಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications