ಎರಡು ಹುಲಿಗಳನ್ನು ಕಚ್ಚಿದ ಗುರೂಜಿ!

ವಿವಿಧತೆಯಲ್ಲಿ ಏಕತೆಯೇ ಭಾರತದ ಸೊಗಸು ಎಂದು ಹೇಳಿದ ಶ್ರೀರವಿಶಂಕರ್ , ಸಣ್ಣಪುಟ್ಟ ಸಂಗತಿಗಳನ್ನು ಮುಂದಿಟ್ಟುಕೊಂಡು ಭಾರತದ ಘನತೆಗೆ ಚ್ಯುತಿ ತರಬೇಡಿ ಎಂದು ಗುಡುಗಿದರು. ಪದೇಪದೇ ಮುಂಬೈ ಮರಾಠಿ, ಮರಾಠಿ ಮುಂಬೈ ಜಪ ಮಾಡುತ್ತಿರುವ ಹುಲಿ ಮತ್ತು ಮರಿಹುಲಿಯ ಹೇಳಿಕೆಗಳಿಂದ ಬೇಸತ್ತು ಅವರು ಈ ರೀತಿ ಹೇಳಿದರು.
ನಿಮ್ಮ ಪಕ್ಷಗಳಿಗೆ ( ಶಿವಸೇನೆ, ಎಂಎನ್ ಎಸ್) ಸ್ವಲ್ಪ ವಿಶ್ರಾಂತಿ ಬೇಕಾಗಿದೆ. ಜತೆಗೆ ಮಾರ್ಗದರ್ಶನದ ಅಗತ್ಯವೂ ಇದೆ. ಎರಡೂ ಪಕ್ಷದವರು ನಮ್ಮ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಧ್ಯೇಯದಲ್ಲಿ ನಂಬಿಕೆ ಇಟ್ಟು ಬಿಗಿಯಾದ ನರನಾಡಿಗಳನ್ನು ಸ್ವಲ್ಪ ಲೂಸ್ ಮಾಡಿಕೊಳ್ಳಿ ಎಂದು ಉಪದೇಶ ಮಾಡಿದರು.
ಗುರೂಜಿಗಳ ಉಪದೇಶ ಕಿವಿಗೆ ಹಾಕಿಕೊಂಡು ವಿಶ್ರಾಂತಿ,ಧ್ಯಾನ ಮತ್ತು ಶಾಂತಿ ಸಂಪಾದಿಸಲು ಶಿವಸೇನೆ ಮತ್ತು ನವನಿರಮಾಣ ವೇದಿಕೆ ಕಾರ್ಯಕರ್ತರು ಈ ಕೆಳಕಂಡ ವಿಳಾಸಕ್ಕೆ ಬರಬಹುದು.
Ved Vignan Mahavidyapeeth, 21st km, Kanakapura Road, Udayapura, Bengaluru, Karnataka 560 082 - PH : 080 2843 2273
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications