ಎರಡು ಹುಲಿಗಳನ್ನು ಕಚ್ಚಿದ ಗುರೂಜಿ!

ವಿವಿಧತೆಯಲ್ಲಿ ಏಕತೆಯೇ ಭಾರತದ ಸೊಗಸು ಎಂದು ಹೇಳಿದ ಶ್ರೀರವಿಶಂಕರ್ , ಸಣ್ಣಪುಟ್ಟ ಸಂಗತಿಗಳನ್ನು ಮುಂದಿಟ್ಟುಕೊಂಡು ಭಾರತದ ಘನತೆಗೆ ಚ್ಯುತಿ ತರಬೇಡಿ ಎಂದು ಗುಡುಗಿದರು. ಪದೇಪದೇ ಮುಂಬೈ ಮರಾಠಿ, ಮರಾಠಿ ಮುಂಬೈ ಜಪ ಮಾಡುತ್ತಿರುವ ಹುಲಿ ಮತ್ತು ಮರಿಹುಲಿಯ ಹೇಳಿಕೆಗಳಿಂದ ಬೇಸತ್ತು ಅವರು ಈ ರೀತಿ ಹೇಳಿದರು.
ನಿಮ್ಮ ಪಕ್ಷಗಳಿಗೆ ( ಶಿವಸೇನೆ, ಎಂಎನ್ ಎಸ್) ಸ್ವಲ್ಪ ವಿಶ್ರಾಂತಿ ಬೇಕಾಗಿದೆ. ಜತೆಗೆ ಮಾರ್ಗದರ್ಶನದ ಅಗತ್ಯವೂ ಇದೆ. ಎರಡೂ ಪಕ್ಷದವರು ನಮ್ಮ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಧ್ಯೇಯದಲ್ಲಿ ನಂಬಿಕೆ ಇಟ್ಟು ಬಿಗಿಯಾದ ನರನಾಡಿಗಳನ್ನು ಸ್ವಲ್ಪ ಲೂಸ್ ಮಾಡಿಕೊಳ್ಳಿ ಎಂದು ಉಪದೇಶ ಮಾಡಿದರು.
ಗುರೂಜಿಗಳ ಉಪದೇಶ ಕಿವಿಗೆ ಹಾಕಿಕೊಂಡು ವಿಶ್ರಾಂತಿ,ಧ್ಯಾನ ಮತ್ತು ಶಾಂತಿ ಸಂಪಾದಿಸಲು ಶಿವಸೇನೆ ಮತ್ತು ನವನಿರಮಾಣ ವೇದಿಕೆ ಕಾರ್ಯಕರ್ತರು ಈ ಕೆಳಕಂಡ ವಿಳಾಸಕ್ಕೆ ಬರಬಹುದು.
Ved Vignan Mahavidyapeeth, 21st km, Kanakapura Road, Udayapura, Bengaluru, Karnataka 560 082 - PH : 080 2843 2273
More From
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications