ಹಿರಿಯ ಪತ್ರಕರ್ತ ಬನ್ನಂಜೆ ರಾಮಾಚಾರ್ಯ ನಿಧನ

ಪತ್ನಿ, ಒಬ್ಬ ಮಗ ಹಾಗೂ ಏಳು ಮಂದಿ ಹೆಣ್ಣು ಮಕ್ಕಳನ್ನು ಬನ್ನಂಜೆ ರಾಮಾಚಾರ್ಯ ಅವರು ಅಗಲಿದ್ದಾರೆ. ಮದ್ರಾಸ್ ವಿಶ್ವವಿದ್ಯಾಲಯದಿಂದ ಸಂಸ್ಕೃತ ವಿದ್ವಾನ್ ಪದವಿಯನ್ನು ಪಡೆದ ಬಳಿಕ ರಾಮಾಚಾರ್ಯ ಅವರು 'ನವಶಕ್ತಿ'(1939) ಮಾಸಿಕ ಪತ್ರಿಕೆಯನ್ನು ಆರಂಭಿಸಿದರು. ಆ ಬಳಿಕ 1940ರಲ್ಲಿ 'ನವಶಕ್ತಿ' ಪತ್ರಿಕೆ 'ಧುರೀಣ' ಎಂದು ಮರುನಾಮಕರಣಗೊಂಡಿತ್ತು.
'ಧುರೀಣ' ಪತ್ರಿಕೆಗೆ ಪಂಡಿತ್ ತಾರಾನಾಥ್, ಕಡೆಂಗೋಡ್ಲು ಶಂಕರಭಟ್ಟ, ಅನಕೃ ಮತ್ತು ಕೆ ಶಿವರಾಮ ಕಾರಂತರಂತಹ ಖ್ಯಾತನಾಮರು ಬರೆಯುತ್ತಿದ್ದದ್ದು ವಿಶೇಷವಾಗಿತ್ತು. ರಾಮಚಾರ್ಯರು ಉಡುಪಿಯಲ್ಲಿ 'ಯುಗ ಪುರುಷ'(1946) ಮತ್ತು 'ಸುದರ್ಶನ'(1950) ಸಂಸ್ಥಾಪಕರೂ ಹೌದು. ಬಳಿಕ ಅವರು ಮಂಗಳೂರಿನ 'ನವಭಾರತ' ಪತ್ರಿಕೆಗೆ ಸೇರಿದ್ದರು.
ನಾಡಿನ ಹಲವಾರು ನಿಯತಕಾಲಿಕೆಗಳಿಗೆ ಹಾಗೂ ದಿನಪತ್ರಿಕೆಗಳಿಗೆ ಬರೆಯುತ್ತಿದ್ದ ರಾಮಾಚಾರ್ಯ ಅವರು 1970 ರಿಂದ 1984ರವರೆಗೂ 'ಉದಯವಾಣಿ' ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದರು. ಹಲವಾರು ಕತೆಗಳು, ಭಗವತ್ ಗೀತೆ ಸೇರಿದಂತೆ ಹಲವು ಕಾದಂಬರಿಗಳನ್ನು ಕನ್ನಡಕ್ಕೆ ಭಾಷಾಂತರಿಸಿದ್ದಾರೆ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications