ರಿಯಾಯಿತಿ ದರದಲ್ಲಿ ತಿರುಪತಿಗೆ ಬಸ್ ಸೌಲಭ್ಯ

ಪ್ರಯಾಣ ದರದ ಅರ್ಧ ಬೆಲೆಗೆ (ಅಂದಾಜು ರು.250) ತಿರುಪತಿ ತಿಮ್ಮಪ್ಪನ ದರ್ಶನ ಮಾಡಿಸಿ ನಂತರ ವಾಪಸು ಕರೆತರಲಾಗುವುದು ಎಂದು ಮಂಡಳಿ ಅಧ್ಯಕ್ಷ ಕೃಷ್ಣಯ್ಯ ಶೆಟ್ಟಿ ತಿಳಿಸಿದ್ದಾರೆ. ದಾನಿಗಳು ಐದು ಬಸ್ಸುಗಳನ್ನು ಉಚಿತವಾಗಿ ನೀಡಿದ್ದು ಅವುಗಳನ್ನು ಭಕ್ತಾದಿಗಳ ಅನುಕೂಲಕ್ಕೆ ಬಳಸಿಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.
ಮಾರ್ಚ್ 16ರ ಯುಗಾದಿ ಹಬ್ಬದಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಪ್ರತಿನಿತ್ಯ ಈ ಸೇವೆ ನಿರಂತರಾವಾಗಿ ಇರುತ್ತದೆ. ಪ್ರತಿದಿನ ರಾತ್ರಿ ಬಿಡುವ ಬಸ್ ಮಾರನೆ ದಿನ ಸಂಜೆ ನಗರಕ್ಕೆ ವಾಪಸಾಗಲಿದೆ. ಪ್ರತಿನಿತ್ಯ ಐದು ಬಸ್ ಗಳು ತಿರುಪತಿಗೆ ತೆರಳಲಿವೆ. ದರ್ಶದ ಜವಾಬ್ದಾರಿಯನ್ನು ಮಾತ್ರ ಭಕ್ತರೆ ನೋಡಿಕೊಳ್ಳಬೇಕು ಎಂದು ಅವರು ವಿವರ ನೀಡಿದರು.
ಶಿವರಾತ್ರಿಗೆ ಪವಿತ್ರ ಗಂಗಾಜಲ
ಈ ಬಾರಿಯ ಶಿವರಾತ್ರಿ ಹಬ್ಬಕ್ಕೂ ಪವಿತ್ರ ಗಂಗಾಜಲವನ್ನು ಭಕ್ತಾದಿಗಳಿಗೆ ನೀಡಲಿರುವುದಾಗಿ ಕೃಷ್ಣಯ್ಯ ಶೆಟ್ಟಿ ತಿಳಿಸಿದ್ದಾರೆ. ಹಿಮಾಲಯದ ಗಂಗೋತ್ರಿಯಿಂದ 2,500 ಕ್ಯಾನ್ ಗಳಲ್ಲಿ ಗಂಗಾಜಲವನ್ನು ತರಲಾಗಿದ್ದು ಭಕ್ತಾದಿಗಳಿಗೆ ನೀಡಲಾಗುತ್ತದೆ ಎಂದು ತಿಳಿಸಿದರು.
ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಗಂಗಾಜಲವನ್ನು ವಿತರಿಸಲಾಗುವುವುದು. ಶಿವರಾತ್ರಿಯ ದಿನ(ಫೆಬ್ರವರಿ 12) ಸಂಜೆ 6 ಗಂಟೆಯವರೆಗೂ ಗಂಗಾಜಲವನ್ನು ವಿತರಿಸಲಾಗುತ್ತದೆ ಎಂದು ಅವರು ತಿಳಿಸಿದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications