ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮುಸ್ಲಿಮರಿಗೇಕೆ ವಿಶೇಷ ಕೋಟಾ?
ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಮುಖ್ಯನ್ಯಾಯಮೂರ್ತಿ ರಮೇಶ್ ದವೆ ನೇತೃತ್ವದ ಏಳು ನ್ಯಾಯಮೂರ್ತಿಗಳ ಪೀಠ ಈ ತೀರ್ಪು ಪ್ರಕಟಿಸಿದೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ಅಧಿಕಾರದಲ್ಲಿದ್ದಾಗ 2007ರಲ್ಲಿ ಮುಸ್ಲಿಮರಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಶೇ. 4 ರಷ್ಟು ಹಾಗೂ ಉದ್ಯೋಗಾವಕಾಶದಲ್ಲಿ ಮೀಸಲು ನೀಡಲು ಆದೇಶ ಹೊರಡಿಸಿತ್ತು. ಆ ಸಂದರ್ಭದಲ್ಲಿ ವಿವಿಧ ಕಡೆಯಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಹೈಕೋರ್ಟ್ ಮತ್ತು ಸುಪ್ರಿಂಕೋರ್ಟ್ ನಲ್ಲಿ 2 ಬಾರಿ ಆದೇಶ ತಿರಸ್ಕೃತವಾಗಿತ್ತು. ಆಂಧ್ರ ಮುಸ್ಲಿಂ ಮೀಸಲು ವಿರೋಧಿಸಿ ಕೆ ಕೊಂಡಲರಾವ್ ಎಂಬುವವರು ಅರ್ಜಿ ಸಲ್ಲಿಸಿದ್ದರು.
Story first published: Tuesday, February 9, 2010, 9:54 [IST]