ಸಿಖ್ ಹತ್ಯಾಕಾಂಡ : ಸಜ್ಜನ್ ಜಾಮೀನು ನಕಾರ

ನನ್ನ ಕಕ್ಷಿದಾರ ಸಜ್ಜನ್ ಕುಮಾರ್ ಅವರನ್ನು ಸಿಖ್ ಹತ್ಯಾಕಾಂಡದಲ್ಲಿ ಸಿಲುಕಿಸಲಾಗಿದೆ. ಅವರು ಸಂಪೂರ್ಣ ನಿರಪರಾಧಿಯಾಗಿದ್ದಾರೆ. ಅವರಿಗೆ ಜಾಮೀನು ನೀಡಬೇಕು ಎಂದು ಸಜ್ಜನ್ ಕುಮಾರ್ ವಕೀಲ ಐಯು ಖಾನ್ ವಾದಿಸಿದರು. ಸಿಖ್ ಹತ್ಯಾಕಾಂಡ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಆರೋಪಿ ಸ್ಥಾನದಲ್ಲಿರುವ ಸಜ್ಜನ್ ಕುಮಾರ್ ಅವರನ್ನು ಬಿಡುಗಡೆಗೊಳಿಸುವುದು ಸರಿಯಲ್ಲ ಎಂದು ಸಿಬಿಐ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು. ಇದನ್ನು ಆಲಿಸಿದ ಸಿಬಿಐ ನ್ಯಾಯಾಧೀಶ ಪಿ ಎಸ್ ತೇಜು ಅವರು ಸಜ್ಜನ್ ಕುಮಾರ್ ಅವರಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.












Click it and Unblock the Notifications