ರಾಜ್ಯದ 7 ಸಹಕಾರಿ ಬ್ಯಾಂಕುಗಳ ದಿವಾಳಿ

ಆರ್ ಬಿಐ ತನ್ನ ವಿಮಾ ಅಂಗಸಂಸ್ಥೆಯಾದ ಠೇವಣಿ ವಿಮೆ ಮತ್ತು ಸಾಲ ಭದ್ರತೆ ನಿಗಮದ ಮೂಲಕ ಈ ಬ್ಯಾಂಕ್ ಗಳಿಗೆ ನೆರವು ನೀಡಿದೆ. 2009ರ ಜನವರಿ-ಡಿಸೆಂಬರ್ ಅವಧಿಯಲ್ಲಿ ಸುಮಾರು 482 ಕೋಟಿ ರುಪಾಯಿ ನೆರವು ನೀಡಿದೆ. ಹಣ ಪಾವತಿಗೆ ವಿಫಲವಾದ ಬ್ಯಾಂಕುಗಳ ಠೇವಣಿದಾರರಿಗೆ ಆರ್ ಬಿಐ ಗರಿಷ್ಠ 1 ಲಕ್ಷ ರುಪಾಯಿ ನೆರವು ನೀಡುತ್ತದೆ. ಕರ್ನಾಟಕದ 7, ಮಹಾರಾಷ್ಟ್ರದ 15, ಗುಜರಾತ್ ನ 5, ಉತ್ತರ ಪ್ರದೇಶದ ಮೂರು ಬ್ಯಾಂಕ್ ಗಳು ಈ ಪಟ್ಟಿಯಲ್ಲಿವೆ.
2007ರಲ್ಲಿ 17 ಬ್ಯಾಂಕ್ ಗಳು ವಿಫಲವಾಗಿದ್ದವು. ಠೇವಣಿ ವಿಮೆಯ ಪ್ರಿಮಿಯಂ ದರ ಸಾಲದೊಂದಿಗೆ ಸಂಬಂಧ ಹೊಂದಿರಬೇಕು. ಬ್ಯಾಂಕ್ ಗಳು ವಿಮೆ ಪಡೆಯುವುದನ್ನು ಕಡ್ಡಾಯಗೊಳಿಸಬೇಕು. ಇದು ನಿರ್ವಹಣೆ ವೆಚ್ಚದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಆರ್ ಬಿ ಐ ಡೆಫ್ಯೂಟಿ ಗವರ್ನರ್ ಸುಭೀರ್ ಗೋಕರನ್ ತಿಳಿಸಿದ್ದಾರೆ.
More From
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications