ನೆರೆ ಸಂತ್ರಸ್ಥರಿಗೆ ಅಮ್ಮನಿಂದ 100 ಮನೆ

ಅಮ್ಮ ಎಂದೇ ಖ್ಯಾತರಾದ ಅಮೃತಾನಂದಮಯಿ ಅವರು ಫೆ 17 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಬೆಳಗ್ಗೆ 9 ಗಂಟೆಗೆ ನೂತನ ಮನೆಗಳ ಕೀ ಅನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಿದ್ದಾರೆ. ರಾಜ್ಯ ಸರಕಾರದ ಜೊತೆಗಿನ ಒಪ್ಪಂದದಂತೆ ರಾಯಚೂರು ಜಿಲ್ಲೆ ಡೊಂಗರಾಮಪುರ ಗ್ರಾಮದಲ್ಲಿ ಈ ಮನೆಗಳನ್ನು ನಿರ್ಮಿಸಲಾಗಿದೆ. ಪ್ರತಿ ಮನೆಯನ್ನು ಸುಮಾರು 1.5 ಲಕ್ಷ ರುಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಮಠದ ಸ್ವಾಮಿ ಅಮೃತಗೀತಾನಂದಪುರಿ ಹೇಳಿದರು.
ನೆರೆ ಪೀಡಿತ ಪ್ರದೇಶಗಳಲ್ಲಿ ಹಲವು ಸಂಘ ಸಂಸ್ಥೆ ಹಾಗೂ ದಾನಿಗಳು ನೂರಾರು ಮನೆಗಳನ್ನು ನಿರ್ಮಿಸುತ್ತಿದ್ದಾರೆ. ಆದರೆ, ನಿರಾಶ್ರಿತರಿಗೆ ಅನುಕೂಲವಾಗುವಂತೆ ಆದಷ್ಟು ಬೇಗ ಅವುಗಳನ್ನು ಪೂರ್ಣಗೊಳಿಸಲು ಉತ್ತೇಜನವಾಗಲಿ ಎಂಬ ಕಾರಣಕ್ಕೆ ಮಠವು ಕೇವಲ 20 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿದೆ. ಮಠವು ಡೊಂಗರಾಮಪುರ ಹಾಗೂ ಅತ್ಕೂರು ಗ್ರಾಮದಲ್ಲಿ ಒಟ್ಟು 700 ಮನೆಗಳನ್ನು ನಿರ್ಮಾಣ ಮಾಡಲಿದೆ. ಮನೆಗಳ ನಿರ್ಮಾಣ ಎರಡು ಹಂತದಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.
More From
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications