ಬಿಐಎಎಲ್ ಜಟ್ಕಾ ನಿಲ್ದಾಣದಂತಿದೆ, ಹೈಕೋರ್ಟ್

ಬಿಐಎಎಲ್ ನ ಮೂಲಭೂತ ಸೌಕರ್ಯಗಳ ಕೊರತೆಗೆ ವಿಷಾಧ ವ್ಯಕ್ತಪಡಿಸಿದ ನ್ಯಾಯಾಲಯ, ವಿಶಾಲವಾದ ಜಾಗವಿದ್ದರೂ ಬೆಂಕಿ ಪೊಟ್ಟಣದ ಹಾಗೆ ನಿಲ್ದಾಣ ನಿರ್ಮಿಸಲಾಗಿದೆ. ಇದರಿಂದ ಜನರಿಗೆ ಸಮಸ್ಯೆ ಉಂಟಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಬಿಐಎಎಲ್ ಆರಂಭವಾದ ನಂತರ ಎಚ್ಎಎಲ್ ವಿಮಾನ ನಿಲ್ದಾಣ ಮುಚ್ಚದಂತೆ ಆದೇಶಿಸಲು ಕೋರಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ವಿ ಜಿ ಸಭಾಹಿತ ಹಾಗೂ ಎಸ್ ಎನ್ ಸತ್ಯ ನಾರಾಯಣ ಅವರನ್ನು ಒಳಗೊಂಡ ಪೀಠ ಈ ಅಭಿಪ್ರಾಯವ್ಯಕ್ತಪಡಿಸಿದೆ.
ಇಲ್ಲಿಯ ಪರಿಸ್ಥಿತಿಯ ಬಗ್ಗೆ ಅರ್ಜಿದಾರರು ಫೋಟೋಗಳನ್ನು ತೋರಿಸಲು ಮುಂದಾದಾಗ ಅದರ ಅಗತ್ಯವಿಲ್ಲ, ಎರಡು ವರ್ಷಗಳಿಂದ ಈ ನಿಲ್ದಾಣವನ್ನು ನೋಡುತ್ತಿದ್ದೇವೆ. ಇಲ್ಲಿ ವಿಮಾನ ಭೂಸ್ಪರ್ಷ ಮಾಡುವಾಗ ಅಗತ್ಯ ಸೌಕರ್ಯಗಳು ಸರಿಯಾದ ರೀತಿಯಲ್ಲಿ ಇಲ್ಲ. ಇಲ್ಲಿಯ ಸೌಕರ್ಯಗಳು ಉತ್ತಮ ಗುಣಮಟ್ಟ ಹೊಂದಿಲ್ಲ. ಬೇರೆ ವಿಮಾನ ನಿಲ್ದಾಣಗಳಂತೆ ಪರ್ಯಾಯ ರನವೇ ಇಲ್ಲಿಲ್ಲ ಎಂದು ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದರು.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications